Asianet Suvarna News Asianet Suvarna News

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕೆಳದಿ ಶಿವಪ್ಪ ನಾಯಕ ಪ್ರಶಸ್ತಿ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶಿವಮೊಗ್ಗದ ಲ್ಲಿ ಇಂದು(ಭಾನುವಾರ) ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಕೆಳದಿ ಶಿವಪ್ಪನಾಯಕ ಪ್ರಶಸ್ತಿಯನ್ನು‌ ನೀಡಿ ಗೌರವಿಸಲಾಯಿತು.

First Published Mar 6, 2022, 6:50 PM IST | Last Updated Mar 6, 2022, 6:50 PM IST

ಶಿವಮೊಗ್ಗ, (ಮಾ.06): ಕರ್ನಾಟಕದ  ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶಿವಮೊಗ್ಗದ ಲ್ಲಿ ಇಂದು(ಭಾನುವಾರ) ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಕೆಳದಿ ಶಿವಪ್ಪನಾಯಕ ಪ್ರಶಸ್ತಿಯನ್ನು‌ ನೀಡಿ ಗೌರವಿಸಲಾಯಿತು.

ಶಿಕಾರಿಪುರ ಜನರ ಋಣದ ಬಗ್ಗೆ ಮಾತನಾಡಿದ ಯಡಿಯೂರಪ್ಪ, ಬೆಂಕಿಯ ಚೆಂಡು ಎಂದ ಈಶ್ವರಪ್ಪ

 ಈ ಸಂದರ್ಭದಲ್ಲಿ ಸಚಿವರಾದ ಕೆ.ಎಸ್ ಈಶ್ವರಪ್ಪ . ಮಾಜಿ ಸಚಿವ ಹಾಗು ವೀರಶೈವ ಮಹಾಸಭಾದ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಸಂಸದರಾದ ಬಿ.ವೈ ರಾಘವೇಂದ್ರ ಸಾಹಿತಿಗಳಾದ ಗೊ.ರು ಚೆನ್ನಬಸಪ್ಪ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.