Asianet Suvarna News Asianet Suvarna News

14 ದಿನ ಜನತಾ ಕರ್ಫ್ಯೂ: ಬೆಳಿಗ್ಗೆ 6 ರಿಂದ 10 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

ಕೊರೊನಾ ನಿಯಂತ್ರಣಕ್ಕೆ  ರಾಜ್ಯದಲ್ಲಿ ಏಪ್ರಿಲ್ 27 ರಿಂದ 14 ದಿನಗಳ ಕಾಲ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಅಗತ್ಯ ಸೇವೆ ಬಿಟ್ಟು ಉಳಿದ ಚಟುವಟಿಕೆಗಳು ಬಂದ್ ಆಗಲಿದೆ. 

ಬೆಂಗಳೂರು (ಏ. 26): ಕೊರೊನಾ ನಿಯಂತ್ರಣಕ್ಕೆ  ರಾಜ್ಯದಲ್ಲಿ ಏಪ್ರಿಲ್ 27 ರಿಂದ 14 ದಿನಗಳ ಕಾಲ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಅಗತ್ಯ ಸೇವೆ ಬಿಟ್ಟು ಉಳಿದ ಚಟುವಟಿಕೆಗಳು ಬಂದ್ ಆಗಲಿದೆ. ಗಾರ್ಮೆಂಟ್, ಉತ್ಪಾದಕ ಕ್ಷೇತ್ರಕ್ಕೆ ವಿನಾಯಿತಿ ನೀಡಲಾಗಿದೆ. ಬೆಳಿಗ್ಗೆ 6-10 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕೊಡಲಾಗಿದೆ. ಹಾಗಾದರೆ ಏನೇನಿರತ್ತೆ.? ಏನೇನಿರಲ್ಲ..? 

14 ದಿನ ಕರ್ನಾಟಕ ಲಾಕ್‌ಡೌನ್: ಏನಿರತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ