'ಕ್ಲೇಮ್ ಕಮಿಷನರ್ ನೇಮಿಸಿ'; ಹೈಕೋರ್ಟ್ಗೆ ರಾಜ್ಯ ಸರ್ಕಾರ ಮನವಿ
ಗಲಭೆಗೆ ಸಂಬಂಧಿಸಿದಂತೆ ಕ್ಲೇಮ್ ಕಮಿಷನರ್ ನೇಮಿಸಿ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ನಿವೃತ್ತ ನ್ಯಾಯಾಧೀಶರನ್ನು ನೇಮಿಸಲು ಹೈಕೋರ್ಟ್ಗೆ ಮನವಿ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರದ ಪರ ಎಎಜಿ ಧ್ಯಾನ್ ಚಿನ್ನಪ್ಪ ಮನವಿ ಸಲ್ಲಿಸಿದ್ದಾರೆ. ನಾಳೆ ವಿಚಾರಣೆ ನಡೆಸಲು ಹೈಕೋರ್ಟ್ ನಿರ್ಧಾರ ಮಾಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
ಬೆಂಗಳೂರು (ಆ. 19): ಗಲಭೆಗೆ ಸಂಬಂಧಿಸಿದಂತೆ ಕ್ಲೇಮ್ ಕಮಿಷನರ್ ನೇಮಿಸಿ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ನಿವೃತ್ತ ನ್ಯಾಯಾಧೀಶರನ್ನು ನೇಮಿಸಲು ಹೈಕೋರ್ಟ್ಗೆ ಮನವಿ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರದ ಪರ ಎಎಜಿ ಧ್ಯಾನ್ ಚಿನ್ನಪ್ಪ ಮನವಿ ಸಲ್ಲಿಸಿದ್ದಾರೆ. ನಾಳೆ ವಿಚಾರಣೆ ನಡೆಸಲು ಹೈಕೋರ್ಟ್ ನಿರ್ಧಾರ ಮಾಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
'ಧರ್ಮ ಗುರುಗಳು, ರಾಜಕೀಯ ನಾಯಕರು, ಕೈ ಕಟ್ಟಿ ಕುಳಿತಿದ್ದಾರೆ'; ಡಿಜೆ ಹಳ್ಳಿ ಮಹಿಳೆಯರ ಆಕ್ರೋಶ