
ಒತ್ತಡಕ್ಕೆ ಮಣಿದ ಬಿಎಸ್ವೈ, ಗಣೇಶ್ ಹಬ್ಬ ಆಚರಣೆಗೆ ರೂಲ್ಸ್ ಚೇಂಜ್...!
ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ.
ಬೆಂಗಳೂರು, (ಆ.18): ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ.
Add Asianetnews Kannada as a Preferred Source

ಗಣೇಶೋತ್ಸವ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ
ವಿಶ್ವಹಿಂದು ಪರಿಷತ್ ಮತ್ತು ಶ್ರೀರಾಮಸೇನೆ ಒತ್ತಡಕ್ಕೆ ಮಣಿದ ಸರ್ಕಾರ ಗಣೇಶ್ ಹಬ್ಬ ಆಚರಣೆ ಮಾರ್ಗಸೂಚಿ ಪರಿಷ್ಕೃತ ಮಾಡಲಾಗಿದ್ದು, 7 ಷರತ್ತುಗಳ ವಿಧಿಸಿ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುವು ಮಾಡಿಕೊಡಲಾಗಿದೆ.