Asianet Suvarna News Asianet Suvarna News

ಸರ್ಕಾರದ ನಡವಳಿಕೆ ಬಗ್ಗೆ ಕೋರ್ಟ್ ಮಾತ್ರವಲ್ಲ, ಜನ ಸಾಮಾನ್ಯರಲ್ಲೂ ಆಕ್ರೋಶ: ಎಚ್‌ಡಿಕೆ

- ಕರ್ನಾಟಕ ಸರ್ಕಾರ ಕೇಂದ್ರದ ಮಾರ್ಗಸೂಚಿಯನ್ನು ಯಾಕೆ ಪಾಲಿಸಿಲ್ಲ.? ಹೈಕೋರ್ಟ್ ಪ್ರಶ್ನೆ 

- ನಿಮ್ಮಿಂದ ಲೋಪವಾಗಿದೆ ಎಂದ ನ್ಯಾಯಾಲಯ

- 'ಸರ್ಕಾರ ಪ್ರತಿಯೊಂದು ಹಂತದಲ್ಲಿ ಎಡವುತ್ತಿದೆ: ಎಚ್‌ಡಿಕೆ

ಬೆಂಗಳೂರು (ಮೇ. 13): ಕರ್ನಾಟಕ ಸರ್ಕಾರ ಕೇಂದ್ರದ ಮಾರ್ಗಸೂಚಿಯನ್ನು ಯಾಕೆ ಪಾಲಿಸಿಲ್ಲ.? ನಿಮ್ಮಿಂದ ಲೋಪವಾಗಿದೆ ಎಂದು ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.  ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ಧಾರೆ. 

'ಸರ್ಕಾರ ಪ್ರತಿಯೊಂದು ಹಂತದಲ್ಲಿ ಎಡವುತ್ತಿದ್ದಾರೆ. ಸರ್ಕಾರದ ನಡವಳಿಕೆ ಬಗ್ಗೆ ಕೋರ್ಟ್ ಮಾತ್ರವಲ್ಲ, ಜನ ಸಾಮಾನ್ಯರಲ್ಲಿ ಆಕ್ರೋಶವಿದೆ. ಲಸಿಕೆ ಅಭಿಯಾನವನ್ನು ವ್ಯವಸ್ಥಿತವಾಗಿ ರೂಪಿಸಿಲ್ಲ' ಎನ್ನುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. 

Video Top Stories