Asianet Suvarna News Asianet Suvarna News

ಬೆಂಗಳೂರಿನಲ್ಲಿ ಬಾಡಿಗೆದಾರರಿಗೆ ಗುಡ್‌ನ್ಯೂಸ್..! ಮಾಲಿಕರ ದೌರ್ಜನ್ಯಕ್ಕೆ ಬೀಳಲಿದೆ ಮೂಗುದಾರ!

ಬೆಂಗಳೂರಿನಲ್ಲಿ ಬಾಡಿಗೆದಾರರಿಗೆ ಗುಡ್‌ನ್ಯೂಸ್..!ಕೇಂದ್ರದ ಬಾಡಿಗೆ ಕಾಯ್ದೆಯನ್ನು ರಾಜ್ಯದಲ್ಲೂ ಜಾರಿಗೆ ತರಲು ಸಿದ್ಧತೆ ನಡೆಸುತ್ತಿರುವುದಾಗಿ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ಧಾರೆ.  

ಬೆಂಗಳೂರು (ಜು. 09): ಬೆಂಗಳೂರಿನಲ್ಲಿ ಬಾಡಿಗೆದಾರರಿಗೆ ಗುಡ್‌ನ್ಯೂಸ್..!ಕೇಂದ್ರದ ಬಾಡಿಗೆ ಕಾಯ್ದೆಯನ್ನು ರಾಜ್ಯದಲ್ಲೂ ಜಾರಿಗೆ ತರಲು ಸಿದ್ಧತೆ ನಡೆಸುತ್ತಿರುವುದಾಗಿ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ಧಾರೆ.  ಮಾಲಿಕ- ಬಾಡಿಗೆದಾರರ ಒಳಿತಿಗಾಗಿ ಈ ಕಾಯ್ದೆ ತರಲಾಗುತ್ತಿದೆ ಎಂದು ಆರ್ ಅಶೋಕ್ ಹೇಳಿದ್ಧಾರೆ. 

ಅಪಘಾತವಾಗಿ ರಸ್ತೆಯಲ್ಲಿ ನರಳುತ್ತಿದ್ದವರಿಗೆ ಡಿಕೆ ಶಿವಕುಮಾರ್ ನೆರವು

ಜೂನ್ 02 ರಂದು ಕೇಂದ್ರ ಸರ್ಕಾರ ಕಾನೂನು ತಂದಿದೆ. ನಾವು ಈ ಕಾನೂನನ್ನ‌ ಅನುಷ್ಠಾನಕ್ಕೆ ತರುತ್ತಿದ್ದೇವೆ. ಕಾನೂನಿನಡಿ ಇಬ್ಬರಿಗೂ ಅನುಕೂಲವಾಗಲಿದೆ. ಇದರ ಬಗ್ಗೆ ಚಿಂತನೆ ನಡೆಸಿದ್ದೇವೆ. ಸಲಹೆ ಸೂಚನೆಗಳನ್ನ ಕೊಟ್ಟರೆ ನಂತರ ಕಾನೂನು ಜಾರಿಗೆ ತರುತ್ತೇವೆ ಎಂದು ಆರ್.ಅಶೋಕ್ ಹೇಳಿಕೆ...