Cabinet Reshuffle: ನಾಳೆ ಸಿಎಂ ದೆಹಲಿಗೆ, ಫ್ಲೈಟ್ ಹತ್ತಲು ರೆಡಿಯಾಗಿದ್ದಾರೆ ಕೆಲ ಆಕಾಂಕ್ಷಿಗಳು

ನಾಳೆ (Feb 03)  ಸಿಎಂ ಬೊಮ್ಮಾಯಿ CM Bommai)ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವರಿಷ್ಠರ ಜೊತೆ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸಲಿದ್ದಾರೆ. ಕೊನೆಯ ಅವಕಾಶ ಬಳಸಿಕೊಳ್ಳಲು, ದೆಹಲಿಗೆ ತೆರಳಲು ಶಾಸಕರು ಸಿದ್ಧತೆ ನಡೆಸುತ್ತಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 02): ನಾಳೆ (Feb 03) ಸಿಎಂ ಬೊಮ್ಮಾಯಿ CM Bommai)ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವರಿಷ್ಠರ ಜೊತೆ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸಲಿದ್ದಾರೆ. ಕೊನೆಯ ಅವಕಾಶ ಬಳಸಿಕೊಳ್ಳಲು, ದೆಹಲಿಗೆ ತೆರಳಲು ಶಾಸಕರು ಸಿದ್ಧತೆ ನಡೆಸುತ್ತಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆದಷ್ಟು ಬೇಗ ಸಂಪುಟ ಪುನಾರಚಿಸಿ, ಇಲ್ಲವಾದರೆ ಮಂತ್ರಿ ಸ್ಥಾನವೇ ಬೇಡ' ಎಂದು ಸಚಿವಾಕಾಂಕ್ಷಿಗಳು ದಿನ ಬೆಳಗಾದರೆ ಸಿಎಂ ನಿವಾಸಕ್ಕೆ ಪರೇಡ್ ನಡೆಸುತ್ತಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಸಿಎಂ ದೆಹಲಿಗೆ ಹಾರಲಿದ್ದಾರೆ.

Related Video