ಹೈ ಕಮಾಂಡ್ ಬುಲಾವ್, ದಿಢೀರನೆ ದೆಹಲಿಗೆ ತೆರಳಿದ ಶ್ರೀರಾಮುಲು

ಸಚಿವ ಶ್ರೀರಾಮುಲು ಕೂಡಾ ದಿಢೀರ್ ದೆಹಲಿಗೆ ಭೇಟಿ ನೀಡಿದ್ದಾರೆ. ರಾಜ್ಯ ರಾಜಕೀಯದಲ್ಲಿ ದೆಹಲಿ ಭೇಟಿ ಪರ್ವ ಶುರುವಾಗಿದೆ. ಉಸ್ತುವಾರಿ ಅರುಣ್ ಸಿಂಗ್ ಸೂಚನೆಯಂತೆ ದಿಢೀರ್ ದೆಹಲಿಗೆ ತೆರಳಿದ್ದಾರೆ ಶ್ರೀರಾಮುಲು. 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 21): ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿ ಒಂದು ಕಡೆಯಾದರೆ, ಇನ್ನೊಂದು ಕಡೆ ದೆಹಲಿಯಲ್ಲೂ ರಾಜಕೀಯ ಶುರುವಾಗಿದೆ. ಶಾಸಕ ರೇಣುಕಾಚಾರ್ಯ, ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಜೊತೆಗೆ ಸಚಿವ ಶ್ರೀರಾಮುಲು ಕೂಡಾ ದಿಢೀರ್ ದೆಹಲಿಗೆ ಭೇಟಿ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಸಿಎಂ ಕುರ್ಚಿ ಬದಲಾವಣೆ ವದಂತಿ: ದೆಹಲಿಯಲ್ಲಿ ರೇಣುಕಾಚಾರ್ಯ, ಕುತೂಹಲ ಮೂಡಿಸಿದೆ ರಾಜ್ಯ ರಾಜಕೀಯ

ರಾಜ್ಯ ರಾಜಕೀಯದಲ್ಲಿ ದೆಹಲಿ ಭೇಟಿ ಪರ್ವ ಶುರುವಾಗಿದೆ. ಉಸ್ತುವಾರಿ ಅರುಣ್ ಸಿಂಗ್ ಸೂಚನೆಯಂತೆ ದಿಢೀರ್ ದೆಹಲಿಗೆ ತೆರಳಿದ್ದಾರೆ ಶ್ರೀರಾಮುಲು. ರಾಜ್ಯ ರಾಜಕೀಯದ ಬೆಳವಣಿಗೆಗೂ, ಸಚಿವರ ದೆಹಲಿ ಭೇಟಿಗೂ ತಾಳೆಯಾದಂತೆ ಭಾಸವಾಗುತ್ತಿರುವುದು ಸುಳ್ಳಲ್ಲ. 

Related Video