Asianet Suvarna News Asianet Suvarna News

ಕೊರೊನಾ ಹೊಡೆತದಿಂದ ಕರ್ನಾಟಕ ಬಚಾವಾಗಲು ಸಾಧ್ಯವೇ ಇಲ್ವಾ.?

ರಾಜ್ಯದಲ್ಲಿ ಕಳೆದ 10 ದಿನಗಳಿಂದ ಕೊರೊನಾ ಅಬ್ಬರ ಜೋರಾಗಿದೆ. ಮುಂದಿನ ಒಂದೆರಡು ವಾರಗಳಲ್ಲಿ ಇನ್ನಷ್ಟು ಸ್ಫೋಟಗೊಳ್ಳುವ ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ. ಕಠಿಣ ಕ್ರಮ ಕೈಗೊಳ್ಳದಿದ್ದರೆ, ಪರಿಸ್ಥಿತಿ ಕೈ ಮೀರಿ ಹೋಗಬಹುದು ಎಂದಿದ್ದಾರೆ. 

ಬೆಂಗಳೂರು (ಮಾ. 21): ರಾಜ್ಯದಲ್ಲಿ ಕಳೆದ 10 ದಿನಗಳಿಂದ ಕೊರೊನಾ ಅಬ್ಬರ ಜೋರಾಗಿದೆ. ಮುಂದಿನ ಒಂದೆರಡು ವಾರಗಳಲ್ಲಿ ಇನ್ನಷ್ಟು ಸ್ಫೋಟಗೊಳ್ಳುವ ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ. ಕಠಿಣ ಕ್ರಮ ಕೈಗೊಳ್ಳದಿದ್ದರೆ, ಪರಿಸ್ಥಿತಿ ಕೈ ಮೀರಿ ಹೋಗಬಹುದು ಎಂದಿದ್ದಾರೆ. ಇನ್ನು ಸಿಎಂ ಬಿಎಸ್‌ವೈ ಈ ಬಗ್ಗೆ ಪ್ರತಿಕ್ರಿಯಿಸಿ, ಒಂದು ವಾರ ನೋಡಿ, ಪರಿಸ್ಥಿತಿ ಸುಧಾರಿಸದೇ ಇದ್ರೆ, ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ಇವೆಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ. 

ಲಂಚ, ಮಂಚ, ಪರಪಂಚ... 300 ಸೀಡಿಗಳ ಮಹಾರಹಸ್ಯವಿದು..!

Video Top Stories