Asianet Suvarna News Asianet Suvarna News

ಅಂತರ್ ಜಿಲ್ಲಾ ಸಂಚಾರಕ್ಕೆ ಬ್ರೇಕ್ ಹಾಕಲು ಸರ್ಕಾರ ಚಿಂತನೆ

ಕೊರೋನಾ ನಿಯಂತ್ರಿಸಲು ಲಾಕ್‌ಡೌನ್‌ ಬದಲಾಗಿ ಅಂತರ್ ಜಿಲ್ಲಾ ಸಂಚಾರಕ್ಕೆ ಬ್ರೇಕ್ ಹಾಕಲು ಸರ್ಕಾರ ಚಿಂತನೆ ನಡೆಸಿದೆ.

ಬೆಂಗಳೂರು, (ಜೂನ್.30): ಕೊರೋನಾ ನಿಯಂತ್ರಿಸಲು ಲಾಕ್‌ಡೌನ್‌ ಬದಲಾಗಿ ಅಂತರ್ ಜಿಲ್ಲಾ ಸಂಚಾರಕ್ಕೆ ಬ್ರೇಕ್ ಹಾಕಲು ಸರ್ಕಾರ ಚಿಂತನೆ ನಡೆಸಿದೆ.

ಲಾಕ್‌ಡೌನ್‌ ಬಗ್ಗೆ ಚರ್ಚೆ: ಸಭೆಯಲ್ಲಿ ಅಂತಿಮವಾಗಿ ಮಹತ್ವದ ತೀರ್ಮಾನಕ್ಕೆ ಬಂದ ಸಿಎಂ

 ತಜ್ಞರ ವರದಿಯಂತೆ ಅಂತರ್ ಜಿಲ್ಲೆ ಓಡಾಟಕ್ಕೆ ನಿರ್ಬಂಧ ಹೇರವ ಬಗ್ಗೆ ಇಂದು (ಮಂಗಳವಾರ) ಸಿಎಂ ನಿವಾಸದಲ್ಲಿ ನಡೆಸ ಸಭೆ ನಡೀಯಿತಿ. ಈ ಸಭೆಯಲ್ಲಿ ಈ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವರ ಹಾಗೂ ಅಧಿಕಾರಿಗಳು ಅಭಿಪ್ರಾಯ ಕೇಳಿದರು. 

Video Top Stories