ಪ್ಲೀಸ್ ಕೊರೋನಾ ಬಗ್ಗೆ ನಿರ್ಲಕ್ಷ್ಯ ಬೇಡ: ಕರ್ನಾಟಕದಲ್ಲಿ ಪರಿಸ್ಥಿತಿಯ ಚಿತ್ರಣ ನೋಡಿ..!
ದೇಶದಲ್ಲಿ ಮಾತ್ರವಲ್ಲದೇ ಕರ್ನಾಟಕದಲ್ಲೂ ಸಹ ಮಾಹಾಮಾರಿ ಕೊರೋನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮುಂದುವರಿಸಿದೆ. ಈ ಬಗ್ಗೆ ಜನರು ನಿರ್ಲಕ್ಷ್ಯ ಬೇಡ.
ಬೆಂಗಳೂರು, (ಏ.09): ದೇಶದಲ್ಲಿ ಮಾತ್ರವಲ್ಲದೇ ಕರ್ನಾಟಕದಲ್ಲೂ ಸಹ ಮಾಹಾಮಾರಿ ಕೊರೋನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮುಂದುವರಿಸಿದೆ. ಈ ಬಗ್ಗೆ ಜನರು ನಿರ್ಲಕ್ಷ್ಯ ಬೇಡ.
ಎಣ್ಣೆ ಬೇಕು ಅಣ್ಣ... ಕದ್ದು ಮಾರಾಟ ಮಾಡಿದ್ರೆ ಅಷ್ಟೇ, ಅಲ್ಲೇ ಡ್ರಾ ಅಲ್ಲೇ ಬಹುಮಾನ!
ಕಿಲ್ಲರ್ ವೈರಸ್ ನೀವು ಊಹಿಸದಷ್ಟು ಕ್ರೂರಿಯಾಗಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಎಚ್ಚರದಿಂದ ಇರಿ. ಕಿಲ್ಲರ್ ವೈರಸ್ ಅನ್ನು ಓಡಿಸಲು ಮನೆಯಲ್ಲೇ ಇರಿ. ಸರ್ಕಾರದ ನಿಯಮಗಳನ್ನು ಪಾಲಿಸಿ. ಇಷ್ಟು ಏಕೆ ಹೇಳುತ್ತಿದ್ದೇವೆ ಅಂದ್ರೆ ಕರ್ನಾಟಕದಲ್ಲಿ ಕೊರೋನಾ ಪರಿಸ್ಥಿತಿಯ ಚಿತ್ರಣ ಹೇಗಿದೆ ಎನ್ನುವುದನ್ನು ನೀವೇ ನೋಡಿ.