Asianet Suvarna News Asianet Suvarna News

ಅಕಾಲಿಕ ಮಳೆಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ಭರವಸೆ ನೀಡಿದ ಬಿ ಸಿ ಪಾಟೀಲ್

ರಾಜ್ಯ​ದಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಿಸಿ​ಲಿನ ಝಳ ಏರು​ತ್ತಲೇ ಇದ್ದು, ಇದರ ನಡು​ವೆಯೇ ಉತ್ತರ ಕನ್ನಡ, ಹಾವೇರಿ, ಗದಗ, ಕೊಡಗು, ದಕ್ಷಿಣ ಕನ್ನ​ಡ, ​ಉ​ಡುಪಿ, ಚಿಕ್ಕ​ಮ​ಗ​ಳೂರು ಜಿಲ್ಲೆ​ಯಲ್ಲಿ ಸುಮಾರು ಅರ್ಧ​ಗಂಟೆ​ಯಿಂದ ಒಂದು ಗಂಟೆ​ಗಳ ಕಾಲ ಉತ್ತಮ ಮಳೆ​ ಸುರಿ​ದಿ​ದೆ. 

ರಾಜ್ಯ​ದಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಿಸಿ​ಲಿನ ಝಳ ಏರು​ತ್ತಲೇ ಇದ್ದು, ಇದರ ನಡು​ವೆಯೇ ಉತ್ತರ ಕನ್ನಡ, ಹಾವೇರಿ, ಗದಗ, ಕೊಡಗು, ದಕ್ಷಿಣ ಕನ್ನ​ಡ, ​ಉ​ಡುಪಿ, ಚಿಕ್ಕ​ಮ​ಗ​ಳೂರು ಜಿಲ್ಲೆ​ಯಲ್ಲಿ ಸುಮಾರು ಅರ್ಧ​ಗಂಟೆ​ಯಿಂದ ಒಂದು ಗಂಟೆ​ಗಳ ಕಾಲ ಉತ್ತಮ ಮಳೆ​ ಸುರಿ​ದಿ​ದೆ. ಕಾಫಿ ಬೆಳೆಯುವ ಪ್ರದೇಶದಲ್ಲಿ ಮಳೆಯಾದ ಬಗ್ಗೆ ಬೆಳೆಗಾರರು ಸಂತಸ ವ್ಯಕ್ತಪಡಿಸಿದ್ದಾರೆ.

Bhagavad Gita: ಭಗವದ್ಗೀತೆ ಒಂದು ಧರ್ಮದ ಗ್ರಂಥವಲ್ಲ, ಎಲ್ಲರೂ ಓದಬೇಕಾದ ಪುಸ್ತಕ: ಪ್ರತಾಪ್ ಸಿಂಹ

ಹಿರೇಕೆರೂರು ಗ್ರಾಮದ ಯಮ್ಮಿಗನೂರು ಗ್ರಾಮಕ್ಕೆ ಕೃಷಿ ಸಚಿವ ಬಿ ಸಿ ಪಾಟೀಲ್ ಭೇಟಿ ನೀಡಿ, ಪರಿಶೀಲಿಸಿದರು. ರೈತರಿಗೆ ಬೆಳೆ ಪರಿಹಾರ ನೀಡುವ ಭರವಸೆ ನೀಡಿದರು. ರೈತರ ವಿಚಾರದಲ್ಲಿ, ಸಾರ್ವಜನಿಕರ ವಿಚಾರದಲ್ಲಿ ಸ್ಪಂದಿಸದ ಅಧಿಕಾರಿಯ ಧೋರಣೆಯನ್ನು ನಾವು ಒಪ್ಪುವುದಿಲ್ಲ ಎಂದಿದ್ದಾರೆ.