ಇಂದು ಸುದೀಪ್ಗೆ 'ವಾಲ್ಮೀಕಿ ರತ್ನ' ಪ್ರಶಸ್ತಿ ಪ್ರದಾನ
ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ ಅಂಗವಾಗಿ ಇಂದು ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದ ವಾಲ್ಮೀಕಿ ಪೀಠದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ರಥೋತ್ಸವ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರು (ಫೆ. 09): ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ ಅಂಗವಾಗಿ ಇಂದು ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದ ವಾಲ್ಮೀಕಿ ಪೀಠದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ರಥೋತ್ಸವ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಚಿತ್ರನಟ, ನಿರ್ದೇಶಕ ಕಿಚ್ಚ ಸುದೀಪ್ಗೆ 2021ನೇ ಸಾಲಿನ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಡಾ. ರಾಜ್ರನ್ನು ವೀರಪ್ಪನ್ನಿಂದ ಬಿಡಿಸಲು ಕರ್ನಾಟಕ ಸರ್ಕಾರ 15 ಕೋಟಿ ರೂ ಒತ್ತೆ ಹಣ ನೀಡಿತ್ತು ಎಂದು ತಮಿಳುನಾಡು ಹಿರಿಯ ಪತ್ರಕರ್ತ ಶಿವಸುಬ್ರಮಣಿಯನ್ ಪುಸ್ತಕವೊಂದರಲ್ಲಿ ಹೇಳಿಕೊಂಡಿದ್ದಾರೆ. ಇನ್ನಷ್ಟು ಸುದ್ದಿಗಳು ಮಾರ್ನಿಂಗ್ ಎಕ್ಸ್ಪ್ರೆಸ್ನಲ್ಲಿ.