Kodishree prediction: ಕೋಡಿಶ್ರೀ ಭವಿಷ್ಯ ನಿಜವಾಯ್ತಾ..? 2024ಕ್ಕೆ ತಪ್ಪಿದ್ದಲ್ಲ ಆಪತ್ತು..!

ಮಹಾನ್ ನಾಯಕರ ಸಾವು..!ಪ್ರಕೃತಿ ವಿಪ್ಲವದ ಸುಳಿವು..!
ಬಾಂಬ್ ಭವಿಷ್ಯ..! ನಿಜವಾಯ್ತಾ..? ನಿಜವಾಗುತ್ತಾ..?
ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ..! 
ಓರ್ವ ಧಾರ್ಮಿಕ ಪ್ರಮುಖನಿಗೆ ಸಾವು ಎಂದು ಭವಿಷ್ಯ..!

Share this Video
  • FB
  • Linkdin
  • Whatsapp

ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ನುಡಿದ ಭವಿಷ್ಯ ನಿಜವಾಯ್ತಾ ಎಂಬ ಅನುಮಾನ ಈಗ ಕಾಡತೊಡಗಿದೆ. ಅವರು ಈ ಹಿಂದೆ ಬಾಂಬ್ ಬ್ಲಾಸ್ಟ್(Bomb Blast) ಆಗೋ ಲಕ್ಷಣವೂ ಇದೆ. ಬೆಂಕಿ ಹಾವಳಿ, ನೀರಿನ ಹಾವಳಿ ಜಾಸ್ತಿ ಆಗಲಿದೆ ಎಂದು ಭವಿಷ್ಯ ನುಡಿದ್ದರು. ಇವರು ಹೀಗೆ ಹೇಳಿದ ಒಂದು ವಾರದಲ್ಲಿ ಬೆಂಗಳೂರಿನಲ್ಲಿ(Bengaluru) ಬಾಂಬ್‌ ಸ್ಫೋಟವಾಗಿದೆ. ಅಲ್ಲದೇ ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ. ಯುದ್ಧ ಆಗ್ತದೆ, ಸಾವು-ನೋವು ಆಗುತ್ತಂತೆ. ಮಹಾನ್ ನಾಯಕರ ಸಾವು ಕೂಡ ಆಗಲಿದ್ದು, ದೊಡ್ಡ ದೊಡ್ಡ ನಗರಗಳಲ್ಲಿ ಭೂಕಂಪ, ಜಗತ್ತಿನ ಪ್ರಧಾನಿಗಳ ಕೊನೆಯಾಗ್ತದೆ. ಧಾರ್ಮಿಕ ಮುಖಂಡನ ಸಾವು ಆಗ್ತದೆ ಎಂದು ಕೋಡಿಶ್ರೀ(Kodishree) ಭವಿಷ್ಯ ನುಡಿದಿದ್ದಾರೆ.

Add Asianetnews Kannada as a Preferred SourcegooglePreferred

ಇದನ್ನೂ ವೀಕ್ಷಿಸಿ: Bomb Blast: 10 ವರ್ಷಗಳ ನಂತರ ಬಾಂಬ್‌ ಸ್ಫೋಟ: ಸಿಲಿಕಾನ್ ಸಿಟಿಯಲ್ಲಿ ಇಲ್ಲಿತನಕ ನಡೆದಿರುವ ಟೆರರಿಸ್ಟ್‌ ಅಟ್ಯಾಕ್‌ಗಳೆಷ್ಟು ?

Related Video