
Mekedatu Padayatre: ನನ್ನ ಹುಟ್ಟು ಹೆಸರು ಕೆಂಪೇಗೌಡ, ನಂತರ ಶಿವಕುಮಾರ್ ಅಂತಿಟ್ರು: ಡಿಕೆಶಿ
ಕನಕಪುರದಲ್ಲಿ (Kanakapura) ಸಭೆಯನ್ನುದ್ದೇಶಿಸಿ ಡಿಕೆ ಶಿವಕುಮಾರ್ (DK Shivakumar) ಮಾತನಾಡುತ್ತಾ, ಕನಕಪುರದಲ್ಲಿ 3 ಮಠಗಳಿವೆ. ನಾವು ಏನೇ ಕೆಲಸ ಮಾಡಿದರೂ ನಾವು ಆ ಮಠಕ್ಕೆ ಹೋಗಿ ಪ್ರಾರ್ಥನೆ ಮಾಡಿಕೊಂಡು ಬರುತ್ತೇವೆ. ನನ್ನ ಹುಟ್ಟು ಹೆಸರು ಕೆಂಪೇಗೌಡ. ಆ ನಂತರ ಕೆಂಪೇಗೌಡ ಹೆಸರನ್ನು ತೆಗೆದು, ಶಿವಕುಮಾರ್ ಎಂದು ಹೆಸರಿಟ್ಟರು' ಎಂದು ಸಂಗಮೇಶ್ವರ ಸ್ಥಳದ ಮಹತ್ವವನ್ನು ಸ್ಮರಿಸಿಕೊಂಡರು.
ಬೆಂಗಳೂರು (ಜ. 09): ರಾಜಧಾನಿ ಸೇರಿ ಕಾವೇರಿ ಜಲಾನಯನ ಪ್ರದೇಶದ ಎರಡೂವರೆ ಕೋಟಿ ಜನರಿಗೆ ನೀರುಣಿಸುವ ಮೇಕೆದಾಟು ಯೋಜನೆಗೆ ಚಾಲನೆ ನೀಡಲು ಒತ್ತಡ ಹೇರುವ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸಲು ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡಿದೆ.
Add Asianetnews Kannada as a Preferred Source

ಕನಕಪುರದಲ್ಲಿ ಸಭೆಯನ್ನುದ್ದೇಶಿಸಿ ಡಿಕೆ ಶಿವಕುಮಾರ್ ಮಾತನಾಡುತ್ತಾ, ಕನಕಪುರದಲ್ಲಿ 3 ಮಠಗಳಿವೆ. ನಾವು ಏನೇ ಕೆಲಸ ಮಾಡಿದರೂ ನಾವು ಆ ಮಠಕ್ಕೆ ಹೋಗಿ ಪ್ರಾರ್ಥನೆ ಮಾಡಿಕೊಂಡು ಬರುತ್ತೇವೆ. ನನ್ನ ಹುಟ್ಟು ಹೆಸರು ಕೆಂಪೇಗೌಡ. ಆ ನಂತರ ಕೆಂಪೇಗೌಡ ಹೆಸರನ್ನು ತೆಗೆದು, ಶಿವಕುಮಾರ್ ಎಂದು ಹೆಸರಿಟ್ಟರು' ಎಂದು ಸಂಗಮೇಶ್ವರ ಸ್ಥಳದ ಮಹತ್ವವನ್ನು ಸ್ಮರಿಸಿಕೊಂಡರು.