Asianet Suvarna News Asianet Suvarna News

ರಾಜ್ಯಾದ್ಯಂತ ಇಂದಿನಿಂದ ಕಾಂಗ್ರೆಸ್‌ ಜನಸಂಪರ್ಕ ಅಭಿಯಾನ

* ಇಂದಿನಿಂದ ಕಾಂಗ್ರೆಸ್‌ನಿಂದ ಜನಸಂಪರ್ಕ ಅಭಿಯಾನ 
* ಒಂದು ತಿಂಗಳು ಕಾಲ ನಡೆಯಲಿರುವ ಅಭಿಯಾನ
* ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಡಿ.ಕೆ. ಶಿವಕುಮಾರ್‌ 
 

ಬೆಂಗಳೂರು(ಜು.01): ಇಂದಿನಿಂದ ಕಾಂಗ್ರೆಸ್‌ನಿಂದ ಜನಸಂಪರ್ಕ ಅಭಿಯಾನ ಆರಂಭವಾಗಲಿದೆ. ರಾಜ್ಯಾದ್ಯಂತ ಇಂದಿನಿಂದ ಒಂದು ತಿಂಗಳು ಅಭಿಯಾನ ನಡೆಯಲಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಇಂದು(ಗುರುವಾರ) ಸುದ್ದಿಗೋಷ್ಠಿ ನಡೆಸಿದ ಜನಸಂಪರ್ಕ ಅಭಿಯಾನದ ಕುರಿತು ಮಾಹಿತಿ ನೀಡಲಿದ್ದಾರೆ. 

ಕುರ್ಚಿಗಾಗಿ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್‌ ಮಧ್ಯೆ ಬಿಗ್‌ ಫೈಟ್‌..!

Video Top Stories