ರಾಜ್ಯಾದ್ಯಂತ ಇಂದಿನಿಂದ ಕಾಂಗ್ರೆಸ್ ಜನಸಂಪರ್ಕ ಅಭಿಯಾನ
* ಇಂದಿನಿಂದ ಕಾಂಗ್ರೆಸ್ನಿಂದ ಜನಸಂಪರ್ಕ ಅಭಿಯಾನ
* ಒಂದು ತಿಂಗಳು ಕಾಲ ನಡೆಯಲಿರುವ ಅಭಿಯಾನ
* ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಡಿ.ಕೆ. ಶಿವಕುಮಾರ್
ಬೆಂಗಳೂರು(ಜು.01): ಇಂದಿನಿಂದ ಕಾಂಗ್ರೆಸ್ನಿಂದ ಜನಸಂಪರ್ಕ ಅಭಿಯಾನ ಆರಂಭವಾಗಲಿದೆ. ರಾಜ್ಯಾದ್ಯಂತ ಇಂದಿನಿಂದ ಒಂದು ತಿಂಗಳು ಅಭಿಯಾನ ನಡೆಯಲಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು(ಗುರುವಾರ) ಸುದ್ದಿಗೋಷ್ಠಿ ನಡೆಸಿದ ಜನಸಂಪರ್ಕ ಅಭಿಯಾನದ ಕುರಿತು ಮಾಹಿತಿ ನೀಡಲಿದ್ದಾರೆ.
ಕುರ್ಚಿಗಾಗಿ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ಮಧ್ಯೆ ಬಿಗ್ ಫೈಟ್..!