ರಾಜೀನಾಮೆಗೆ ಸಿದ್ಧರಾದ್ರಾ ಯಡಿಯೂರಪ್ಪ?: ಸಚಿವ ಈಶ್ವರಪ್ಪ ಪ್ರತಿಕ್ರಿಯೆ

* ಯಡಿಯೂರಪ್ಪನವರಿಗೆ ಮಠಾಧೀಶರ ಬೆಂಬಲ ಇದೆ ಅನ್ನೋದು ಗೊತ್ತಾಗಿದೆ
* ಬಿಎಸ್‌ವೈ ಹೇಳಿಕೆ ಸ್ವಾಗತಿಸಿದ ಈಶ್ವರಪ್ಪ
* ಹೈಕಮಾಂಡ್‌ ಆದೇಶಕ್ಕೆ ಬದ್ಧ: ಯಡಿಯೂರಪ್ಪ
 

Share this Video
  • FB
  • Linkdin
  • Whatsapp

ಬೆಂಗಳೂರು(ಜು.22): ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ರಾಜೀನಾಮೆ ಬಗ್ಗೆ ಹೇಳುತ್ತಿದ್ದಂತೆ ಸಚಿವ ಕೆ.ಎಸ್‌. ಈಶ್ವರಪ್ಪ ಸಿಎಂ ಅವರ ಹೇಳಿಕೆಯನ್ನ ಸ್ವಾಗತಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಯಡಿಯೂರಪ್ಪ ಹೇಳಿಕೆಯನ್ನ ಸ್ವಾಗತಿಸುತ್ತೇನೆ. ಹೈಕಮಾಂಡ್‌ ಆದೇಶಕ್ಕೆ ಬದ್ಧರಿರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಹೀಗಾಗಿ ಬಿಎಸ್‌ವೈ ಅವರ ಹೇಳಿಯನ್ನ ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜು.26ಕ್ಕೆ ಪದತ್ಯಾಗದ ಸುಳಿವು ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ?

Related Video