ಮತ್ತೆ ಸಿಡಿದೆದ್ದ ಸಾರಿಗೆ ನೌಕರರು: ಸರ್ಕಾರಕ್ಕೆ ಮಾ.15ರ ಡೆಡ್‌ಲೈನ್‌..!

ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಸಾರಿಗೆ ನೌಕರರು| ಸಾರಿಗೆ ನೌಕರರ 8 ಬೇಡಿಕೆಗಳ ಈಡೇರಿಕೆಗಾಗಿ ಡೆಡ್‌ಲೈನ್‌| ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ| 

Share this Video
  • FB
  • Linkdin
  • Whatsapp

ಬೆಂಗಳೂರು(ಫೆ.25): ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಮತ್ತೊಮ್ಮೆ ಸಿಡಿದೆದ್ದಿದ್ದಾರೆ. ಹೌದು, ಮತ್ತೊಂದು ಸುತ್ತಿನ ಹೋರಾಟಕ್ಕೆ ಸಾರಿಗೆ ನೌಕರರು ಸಜ್ಜಾಗಿದ್ದಾರೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಸೋತ್ರೂ ಬುದ್ಧಿ ಬಂದಿಲ್ಲ, ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ'

ಸಾರಿಗೆ ನೌಕರರ 8 ಬೇಡಿಕೆಗಳ ಈಡೇರಿಕೆಗಾಗಿ ಮಾ. 15ಕ್ಕೆ ಡೆಡ್‌ಲೈನ್‌ ನೀಡಿದ್ದಾರೆ. ಸರ್ಕಾರಿ ನೌಕರರನ್ನಾಗಿ ಮಾಡಲು ಬಿಗಿಪಟ್ಟು ಹಿಡಿದಿದ್ದಾರೆ. ಇದರ ಜೊತೆಗೆ 6ನೇ ವೇತನ ಆಯೋಗಕ್ಕೂ ಜಾರಿಗೆ ಆಗ್ರಹಿಸುತ್ತಿದ್ದಾರೆ. ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ. 

Related Video