Asianet Suvarna News Asianet Suvarna News

ರೈತ ಸಂಘಟನೆಗಳ ಮುಷ್ಕರ : ಆಟೋ ರಸ್ತೆಗಿಳಿಯಲ್ಲ, ಕ್ಯಾಬ್ ಓಡಲ್ಲ, ಟ್ರಾಫಿಕ್ ಬಿಸಿ ತಟ್ಟದೇ ಇರಲ್ಲ!

7 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ರೈತ ಸಂಘಟನೆಗಳು ಇಂದು ಪ್ರತಿಭಟನೆಗೆ ಕರೆ ನೀಡಿವೆ. ಇಂದು ಬೆಳಿಗ್ಗೆ 11 ಗಂಟಗೆ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಪ್ರತಿಭಟನಾ ರ್ಯಾಲಿ ಸಾಗಲಿದೆ. 

ಬೆಂಗಳೂರು (ನ. 26): 7 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ರೈತ ಸಂಘಟನೆಗಳು ಇಂದು ಪ್ರತಿಭಟನೆಗೆ ಕರೆ ನೀಡಿವೆ. ಇಂದು ಬೆಳಿಗ್ಗೆ 11 ಗಂಟಗೆ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಪ್ರತಿಭಟನಾ ರ್ಯಾಲಿ ಸಾಗಲಿದೆ. 

ತಮಿಳುನಾಡು, ಪುದುಚೇರಿಗೆ ಅಪ್ಪಳಿಸಿದ ನಿವಾರ್ ಚಂಡಮಾರುತ: ಭಾರೀ ಮಳೆ

12 ಆಟೋ ಚಾಲಕರ ಸಮಘಟನೆ ಹಾಗೂ 13 ಟ್ಯಾಕ್ಸಿ ಚಾಲಕರ ಸಂಘಟನೆಗಳು ಭಾಗಿಯಾಗಲಿವೆ. ಹೀಗಾಗಿ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಕಾರ್ಮಿಕ ನೀತಿಯಲ್ಲಿನ 4 ಅಂಶಗಳನ್ನು ತೆಗೆಯಬೇಕು. ಎಪಿಎಂಸಿ ಕಾಯ್ದೆಯನ್ನು ವಾಪಸ್ ಪಡೆಯಬೇಕು ಸೇರಿದಂತೆ 7 ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ.