ಭೋರ್ಗರೆದು ಹರಿಯುತ್ತಿದೆ ಚುಂಚನಕಟ್ಟೆ ಜಲಪಾತ

ಕಾವೇರಿ ಕೊಳ್ಳದಲ್ಲಿ ವರುಣನ ಆರ್ಭಟ ಜೋರಾಗಿದೆ. ಚುಂಚನಕಟ್ಟೆ ಜಲಪಾತ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಜನ ಆಗಮಿಸುತ್ತಿದ್ದಾರೆ. ಇದು ಒಂದು ರೀತಿ ಅಪಾಯವನ್ನು ನಾವೇ ಮೈಮೇಲೆ ಎಳೆದುಕೊಂಡಂತೆ. ಆದಷ್ಟು ದೂರ ನಿಂತುಕೊಳ್ಳುವುದು ಉತ್ತಮ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 06): ಕಾವೇರಿಕೊಳ್ಳದಲ್ಲಿ ವರುಣನ ಆರ್ಭಟ ಜೋರಾಗಿದೆ. ಚುಂಚನಕಟ್ಟೆ ಜಲಪಾತ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಜನ ಆಗಮಿಸುತ್ತಿದ್ದಾರೆ. ಇದು ಒಂದು ರೀತಿ ಅಪಾಯವನ್ನು ನಾವೇ ಮೈಮೇಲೆ ಎಳೆದುಕೊಂಡಂತೆ. ಆದಷ್ಟು ದೂರ ನಿಂತುಕೊಳ್ಳುವುದು ಉತ್ತಮ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮನೆ ಮೇಲೆ ಗುಡ್ಡ ಕುಸಿದು ತಲಕಾವೇರಿ ಅರ್ಚಕ ಕುಟುಂಬ ನಾಪತ್ತೆ

Related Video