ಈ ಬಾರಿ ಬೆಳಗಾವಿ ಪಾಲಿಕೆ ಕಾಂಗ್ರೆಸ್‌ಮಯವಾಗಲಿದೆ: ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ

ಬೆಳಗಾವಿ ಮಹಾನಗರ ಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಕೀಯ ಪಕ್ಷಗಳು ಚಿಹ್ನೆಯಡಿ ಸ್ಪರ್ಧೆ ಮಾಡುತ್ತಿವೆ. ಬಿಜೆಪಿ ಕಡೆಯಿಂದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಘಟಾನುಘಟಿ ನಾಯಕರಿಂದ ಅಬ್ಬರದ ಪ್ರಚಾರವಿತ್ತು. 

Share this Video
  • FB
  • Linkdin
  • Whatsapp

ಬೆಳಗಾವಿ (ಸೆ.03): ಮಹಾನಗರ ಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಕೀಯ ಪಕ್ಷಗಳು ಚಿಹ್ನೆಯಡಿ ಸ್ಪರ್ಧೆ ಮಾಡುತ್ತಿವೆ. ಬಿಜೆಪಿ ಕಡೆಯಿಂದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಘಟಾನುಘಟಿ ನಾಯಕರಿಂದ ಅಬ್ಬರದ ಪ್ರಚಾರವಿತ್ತು. ಕಾಂಗ್ರೆಸ್ ಕಡೆಯಿಂದ ಖುದ್ದು ಡಿಕೆಶಿ ಅಖಾಡಕ್ಕಿಳಿದಿದ್ದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹುಬ್ಬಳ್ಳಿ- ಧಾರವಾಡ ಪಾಲಿಕೆಗೆ ಮತದಾನ: ಹ್ಯಾಟ್ರಿಕ್ ಗೆಲುವಿನ ನಗೆ ಬೀರುತ್ತಾ ಬಿಜೆಪಿ.?

' ಈ ಬಾರಿ ಮತದಾರರು ಬೆಳಗಾವಿ ಪಾಲಿಕೆಯನ್ನು ಮತದಾರರು ಕಾಂಗ್ರೆಸ್‌ಮಯ ಮಾಡುತ್ತಾರೆಂಬ ವಿಶ್ವಾಸವಿದೆ. ಕಾಂಗ್ರೆಸ್ ಭಾಷೆ ರಾಜಕಾರಣ, ಜಾತಿ ರಾಜಕಾರಣ ಮಾಡಿಲ್ಲ. ಜನ ಬಿಜೆಪಿ ಆಡಳಿತದಿಂದ ಬೇಸತ್ತು ಹೋಗಿದಾರೆ. ಸಿದ್ದರಾಮಯ್ಯ ಕಾಲದಲ್ಲಿ ನಾವು ಉತ್ತಮ ಆಡಳಿತ ನೀಡಿದ್ದೆವು. ಮತದಾರರು ಈ ಬಾರಿ ಕಾಂಗ್ರೆಸ್ ಪರ ನಿಲ್ಲುವ ವಿಶ್ವಾಸವಿದೆ' ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. 

Related Video