Asianet Suvarna News Asianet Suvarna News

‘ವನವಾಸದ ಬಳಿಕ ದೀಪಾವಳಿ’ ಡಿಕೆಶಿಯನ್ನು ರಾಮನಿಗೆ ಹೋಲಿಸಿದ ಲಕ್ಷ್ಮೀ

ಹವಾಲಾ ವ್ಯವಹಾರಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿದ್ದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್‌ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. ಡಿಕೆಶಿ ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಡಿಕೆಶಿಗೆ ಜಾಮೀನು ಸಿಕ್ಕಿರುವ ವಿಚಾರ ಕಾಂಗ್ರೆಸ್ ಪಾಳೆಯದಲ್ಲಿ ಸಂಭ್ರಮ ಮನೆಮಾಡಿದೆ.

ಬೆಂಗಳೂರು (ಅ.23): ಹವಾಲಾ ವ್ಯವಹಾರಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿದ್ದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್‌ಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.

ಡಿಕೆಶಿ ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಡಿಕೆಶಿಗೆ ಜಾಮೀನು ಸಿಕ್ಕಿರುವ ವಿಚಾರ ಕಾಂಗ್ರೆಸ್ ಪಾಳೆಯದಲ್ಲಿ ಸಂಭ್ರಮ ಮನೆಮಾಡಿದೆ. ಈ ಪ್ರಕರಣದಲ್ಲಿ ED ಅಧಿಕಾರಿಗಳು ಕಾಂಗ್ರೆಸ್ ನಾಯಕಿ, ಡಿಕೆಶಿ ಆಪ್ತೆ ಲಕ್ಷ್ಮೀ ಹೆಬ್ಬಾಳ್ಕರ್‌ರನ್ನು ಕೂಡಾ ವಿಚಾರಣೆಗೊಳಪಡಿಸಿದ್ದರು.

ಈ ಸಂದರ್ಭ ಸುವರ್ಣನ್ಯೂಸ್ ಜೊತೆ ಮಾತನಾಡಿದ ಬೆಳಗಾವಿ ಗ್ರಾಮೀಣ ಶಾಸಕಿ  ಲಕ್ಷ್ಮೀ ಹೆಬ್ಬಾಳ್ಕರ್ಸಂತೋಷ ವ್ಯಕ್ತಪಡಿಸಿದರು. ಡಿಕೆಶಿಯನ್ನು ರಾಮನಿಗೆ ಹೋಲಿಸಿದ ಶಾಸಕಿ ಏನು ಹೇಳಿದ್ದಾರೆ ನೋಡಿ....

Video Top Stories