ಮದುವೆಗೆ ಬಂದವರ ಮೂಗಿಗೆ ನಿಂಬೆರಸ, ಉಸಿರಾಟದ ಸಮಸ್ಯೆಗೆ ರಾಮಬಾಣ..!

ಧಾರವಾಡದಲ್ಲಿ ನಡೆದ ಮದುವೆಯೊಂದರಲ್ಲಿ ನಿಂಬೆರಸ ಪ್ರಯೋಗ ನಡೆಸಲಾಯ್ತು. ಮದುವೆಗೆ ಬಂದವರ ಮೂಗಿಗೆ ನಿಂಬೆರಸ ಹಾಕಲಾಯಿತು. 

Share this Video
  • FB
  • Linkdin
  • Whatsapp

ಹುಬ್ಬಳ್ಳಿ (ಏ. 27): ಧಾರವಾಡದಲ್ಲಿ ನಡೆದ ಮದುವೆಯೊಂದರಲ್ಲಿ ನಿಂಬೆರಸ ಪ್ರಯೋಗ ನಡೆಸಲಾಯ್ತು. ಮದುವೆಗೆ ಬಂದವರ ಮೂಗಿಗೆ ನಿಂಬೆರಸ ಹಾಕಲಾಯಿತು. ಇದು ಉಸಿರಾಟದ ಸಮಸ್ಯೆಗೆ ರಾಮಬಾಣ ಎಂದು ತಜ್ಞರು ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಯಾಣಿಕರ ಅನುಕೂಲಕ್ಕೆ ರಾಜ್ಯಾದ್ಯಂತ ಹೆಚ್ಚುವರಿ 1200 ಬಸ್ ನಿಯೋಜನೆ

Related Video