ರಾಜ್ಯದಲ್ಲಿ ನಾಳೆ ಚುನಾವಣೆ ಆದ್ರೂ ನಾವ್ ರೆಡಿ: ಸಿದ್ದರಾಮಯ್ಯ

ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲನುಭವಿಸಿದೆ. ಇದನ್ನೇ ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ಮುಗಿ ಬೀಳುತ್ತಿದ್ದಾರೆ. ರಾಜ್ಯದ ಚುನಾವಣೆಗೆ ಇದು ದಿಕ್ಸೂಚಿ ಎನ್ನುತ್ತಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 12): ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲನುಭವಿಸಿದೆ. ಇದನ್ನೇ ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ಮುಗಿ ಬೀಳುತ್ತಿದ್ದಾರೆ. ರಾಜ್ಯದ ಚುನಾವಣೆಗೆ ಇದು ದಿಕ್ಸೂಚಿ ಎನ್ನುತ್ತಿದ್ದಾರೆ. 

Add Asianetnews Kannada as a Preferred SourcegooglePreferred

'ನಾಳೆ ಚುನಾವಣೆ ಆದರೂ ನಾವ್ ರೆಡಿ, ಬಿಜೆಪಿ ಸಾಧನೆ ಬಹಳ ದೊಡ್ಡದಲ್ಲ ಬಿಡಿ. ಬೆಂಗಳೂರು ಕಾರ್ಪೋರೇಷನ್, ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಮೊದಲು ಮಾಡಲಿ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

Cabinet Reshuffle: ಗುಜರಾತ್, ಉತ್ತರಾಖಂಡ ಮಾದರಿ ರಾಜ್ಯದಲ್ಲೂ ಆಗುತ್ತಾ.?

Related Video