ಮೀಸಲಾತಿಗಾಗಿ ಸ್ವಾಮಿಜಿಗಳ ನಡುವೆ ವಾಕ್ಸಮರ
ಪಂಚಮಸಾಲಿ ಮೀಸಲಾತಿಗೆ ಸ್ವಾಮೀಜಿಯೊಬ್ರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಸ್ವಾಮೀಜಿಗಳ ನಡುವೆ ವಾಕ್ಸಮರ ಶುರುವಾಗಿದೆ.
ಬೆಂಗಳೂರು, (ಫೆ.08): ರಾಜ್ಯದಲ್ಲಿ ಬೇರೆ-ಬೇರೆ ಸಮುದಾಯಗಳಿಂದ ಮೀಸಲಾತಿ ಕೂಗು ಜೋರಾಗಿ ಕೇಳಿಬರುತ್ತಿವೆ. ಸದ್ಯ ರಾಜ್ಯದಲ್ಲಿ ಕುರುಬ ಹಾಗೂ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರವಾಗಿದೆ.
'ಮೀಸಲಾತಿ ಕೊಡಿ.. ಇಲ್ಲಾ ರಾಜೀನಾಮೆ ಕೊಡಿ' ಸಿಎಂಗೆ ಪಂಚಮಸಾಲಿ ಸ್ವಾಮೀಜಿ ಸವಾಲ್
ಇನ್ನು ಪಂಚಮಸಾಲಿ ಮೀಸಲಾತಿಗೆ ಸ್ವಾಮೀಜಿಯೊಬ್ರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಸ್ವಾಮೀಜಿಗಳ ನಡುವೆ ವಾಕ್ಸಮರ ಶುರುವಾಗಿದೆ.