ಕೆಆರ್‌ಎಸ್ ಡ್ಯಾಂ ಬಗ್ಗೆ ಸುವರ್ಣ ನ್ಯೂಸ್ ಕವರ್ ಸ್ಟೋರಿ ವರದಿ: ಸುಮಲತಾ ಶ್ಲಾಘನೆ

ಕೆಆರ್‌ಎಸ್ ಡ್ಯಾಂ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಕವರ್ ಸ್ಟೋರಿಗೆ ಸಂಸದೆ ಸುಮಲತಾ ಶ್ಲಾಘಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜು. 10): ಕೆಆರ್‌ಎಸ್ ಡ್ಯಾಂ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಕವರ್ ಸ್ಟೋರಿಗೆ ಸಂಸದೆ ಸುಮಲತಾ ಶ್ಲಾಘಿಸಿದ್ದಾರೆ. 'ಕೆಆರ್‌ಎಸ್ ಡ್ಯಾಂ ಬಗ್ಗೆ ನೀವು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದೀರಿ. ನಾನೂ ಕೂಡಾ ಹೇಳಿದ್ದೇನೆ' ಎಂದಿದ್ದಾರೆ.

Add Asianetnews Kannada as a Preferred SourcegooglePreferred

ಅಕ್ರಮ ಗಣಿಗಾರಿಕೆ ವಿರುದ್ಧ ಸಮರ, ಗಣಿ ಸಚಿವರ ಭೇಟಿಗೆ ಸುಮಲತಾ ನಿರ್ಧಾರ

'ಕೆಆರ್‌ಎಸ್‌ನಲ್ಲಿ ಸುತ್ತಮುತ್ತ ಯಾವ ರೀತಿ ಗಣಿಗಾರಿಕೆ ನಡೆಯುತ್ತಿದೆ..? ಏನು ನಡೆಯುತ್ತಿದೆ..'? ಎಂದು ಸುವರ್ಣ ನ್ಯೂಸ್ ವರದಿಯನ್ನು ಮಾಡಿದೆ. 

Related Video