ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದೇವೆ: ಡಾ. ಸುಧಾಕರ್

ಕೊರೋನಾ ಆರ್ಭಟ ರಾಜ್ಯದಲ್ಲಿ ಜೋರಾಗಿದೆ. ನಿಯಂತ್ರಣಕ್ಕೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೋಂಕಿತರ ಮೇಲೆ ನಿಗಾ ವಹಿಸಲಾಗಿದೆ.  ಕ್ರಮಗಳ ಬಗ್ಗೆ  ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ! 

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 20): ಕೊರೋನಾ ಆರ್ಭಟ ರಾಜ್ಯದಲ್ಲಿ ಜೋರಾಗಿದೆ. ನಿಯಂತ್ರಣಕ್ಕೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೋಂಕಿತರ ಮೇಲೆ ನಿಗಾ ವಹಿಸಲಾಗಿದೆ. ಕ್ರಮಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ! 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊರೋನಾ ಕಾಟ:' ಕ್ಯಾಬ್ ಚಾಲಕರ ಲೋನ್ ಪಾವತಿಗೆ ವಿನಾಯಿತಿ ನೀಡಿ’

Related Video