Mekedatu Padayatre: ವಿಪಕ್ಷಗಳು ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿವೆ: ಡಾ. ಸುಧಾಕರ್

 ಮೇಕೆದಾಟು ಅಣೆಕಟ್ಟಿಗಾಗಿ (Mekedatu Dam) ಆಗ್ರಹಿಸಿ, ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ಇಂದು 2 ನೇ ದಿನಕ್ಕೆ ಕಾಲಿಟ್ಟಿದೆ. ದೊಡ್ಡ ಆಲದಹಳ್ಳಿಯಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದು, ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ

Share this Video
  • FB
  • Linkdin
  • Whatsapp

ಬೆಂಗಳೂರು (ಜ. 10): ಮೇಕೆದಾಟು ಅಣೆಕಟ್ಟಿಗಾಗಿ (Mekedatu Dam) ಆಗ್ರಹಿಸಿ, ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ಇಂದು 2 ನೇ ದಿನಕ್ಕೆ ಕಾಲಿಟ್ಟಿದೆ. ದೊಡ್ಡ ಆಲದಹಳ್ಳಿಯಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದು, ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ. 

Mekedatu Padayatre: ವೀಕೆಂಡ್ ಕರ್ಫ್ಯೂ ಉಲ್ಲಂಘನೆ: ಸಿದ್ದರಾಮಯ್ಯ, ಡಿಕೆಶಿ ಸೇರಿ 30 ಮಂದಿ ಮೇಲೆ FIR

ನಿಯಮವನ್ನು ಪಾಲಿಸುವುದು, ಜನರ ಹಿತದೃಷ್ಟಿಯನ್ನು ಕಾಯ್ದುಕೊಳ್ಳುವುದು ವಿಪಕ್ಷಗಳ ಜವಾಬ್ದಾರಿಯೂ ಹೌದು. ಆದರೆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿವೆ. ರಾಜ್ಯದ ಜನರ ಹಿತವನ್ನು ಬಲಿಕೊಟ್ಟು ಪಾದಯಾತ್ರೆ ನಡೆಸಿದ್ದಾರೆ. ಕೋವಿಡ್ ಟೆಸ್ಟ್‌ಗೆ ಹೋದ ಸಿಬ್ಬಂದಿಗಳು, ಅಧಿಕಾರಿಗಳನ್ನು ನಿಂದಿಸಿ ಕಳುಹಿಸಿದ್ಧಾರೆ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದರು. 

Related Video