Asianet Suvarna News Asianet Suvarna News

ಬೀದಿಗಳಿದ ಬಿಸಿಯೂಟ ಕಾರ್ಯಕರ್ತರು; ಅನುಮತಿ ಇಲ್ಲದಿದ್ದರೂ ಹೋರಾಟ

ಮತ್ತೆ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ ಶುರುವಾಗಿದೆ. ವಿವಿಧ ಜಿಲ್ಲೆಗಳಿಂದ ಬಿಸಿಯೂಟ ಕಾರ್ಯಕರ್ತೆಯರು ಆಗಮಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಹೋರಾತ್ರಿ ಧರಣಿಗೆ ಕುಳಿತಿದ್ದಾರೆ.  ಅನುಮತಿ ಪಡೆಯದೇ ಪ್ರತಿಭಟನೆಗೆ ಮುಂದಾಗಿದ್ದಕ್ಕೆ ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಅವರನ್ನು ಸಿಐಟಿ ವಶಕ್ಕೆ ಪಡೆದಿದೆ. ಕಾರ್ಯಕರ್ತೆಯರ ಬೇಡಿಕೆಗಳೇನು? ಇಲ್ಲಿದೆ ಸಂಪೂರ್ಣ ಚಿತ್ರಣ. 

ಬೆಂಗಳೂರು (ಫೆ. 03): ಮತ್ತೆ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ ಶುರುವಾಗಿದೆ. ವಿವಿಧ ಜಿಲ್ಲೆಗಳಿಂದ ಬಿಸಿಯೂಟ ಕಾರ್ಯಕರ್ತೆಯರು ಆಗಮಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಹೋರಾತ್ರಿ ಧರಣಿಗೆ ಕುಳಿತಿದ್ದಾರೆ. 

ನವಯುಗ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸಿಬ್ಬಂದಿ ಪಿಕಪ್-ಡ್ರಾಪ್‌ಗೆ ಬಳಕೆ!

ಅನುಮತಿ ಪಡೆಯದೇ ಪ್ರತಿಭಟನೆಗೆ ಮುಂದಾಗಿದ್ದಕ್ಕೆ ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಅವರನ್ನು ಸಿಐಟಿ ವಶಕ್ಕೆ ಪಡೆದಿದೆ. ಕಾರ್ಯಕರ್ತೆಯರ ಬೇಡಿಕೆಗಳೇನು? ಇಲ್ಲಿದೆ ಸಂಪೂರ್ಣ ಚಿತ್ರಣ.