Asianet Suvarna News Asianet Suvarna News

ಸುಮಲತಾ ಬಗ್ಗೆ ಲಘು ಹೇಳಿಕೆ ಸಲ್ಲ, ಎಚ್‌ಡಿಕೆ ಹೇಳಿಕೆ ಖಂಡಿಸಿದ ಬಿಸಿ ಪಾಟೀಲ್

ಕೆಆರ್‌ಎಸ್ ಬಿರುಕು ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿಕೆ, ಸುಮಲತಾರನ್ನು ಜಲಾಶಯಕ್ಕೆ ಅಡ್ಡವಾಗಿ ಮಲಗಿಸಬೇಕು ಎಂಬ ಹೇಳಿಕೆಗೆ ವಿರೋಧ ವ್ಯಕ್ತವಾಗುತ್ತಿದೆ. ಕೃಷಿ ಸಚಿವ ಬಿಸಿ ಪಾಟೀಲ್ ಕೂಡಾ ಈ ಹೇಳಿಕೆಯನ್ನು ಖಂಡಿಸಿದ್ದಾರೆ. 

ಬೆಂಗಳೂರು (ಜು. 05): ಕೆಆರ್‌ಎಸ್ ಬಿರುಕು ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿಕೆ, ಸುಮಲತಾರನ್ನು ಜಲಾಶಯಕ್ಕೆ ಅಡ್ಡವಾಗಿ ಮಲಗಿಸಬೇಕು ಎಂಬ ಹೇಳಿಕೆಗೆ ವಿರೋಧ ವ್ಯಕ್ತವಾಗುತ್ತಿದೆ. ಕೃಷಿ ಸಚಿವ ಬಿಸಿ ಪಾಟೀಲ್ ಕೂಡಾ ಈ ಹೇಳಿಕೆಯನ್ನು ಖಂಡಿಸಿದ್ದಾರೆ. ಮಹಿಳೆಯರ ಬಗ್ಗೆ ಹಾಗೆ ಲಘುವಾಗಿ ಮಾತನಾಡುವುದು ಸರಿಯಲ್ಲ. ಗೌರವಯುತವಾಗಿ ಮಾತನಾಡಬೇಕು ಎಂದಿದ್ದಾರೆ. 

KRS ಬಾಗಿಲಿಗೆ ಸುಮಲತಾರನ್ನು ಅಡ್ಡಡ್ಡ ಮಲಗಿಸ್ಬೇಕು: ಏನಿದು ಎಚ್‌ಡಿಕೆ ಮಾತಿನ ಅರ್ಥ?

Video Top Stories