ಹಳ್ಳಿಗೂ ವ್ಯಾಪಿಸುತ್ತಿರೋ ಸೋಂಕು: ಪರಿಹಾರ ಕ್ರಮಗಳತ್ತ ಆರೋಗ್ಯ ಸಚಿವರ ಚಿತ್ತ

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಅದರಲ್ಲೂ ಈಗ ಹಳ್ಳಿಗಳತ್ತ ಕೊರೋನಾ ಮಹಾಮಾರಿ ವ್ಯಾಪಿಸುತ್ತಿದೆ.ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಪರಿಹಾರ ಕ್ರಮಗಳತ್ತ ಚಿತ್ತ ಹರಿಸಿದ್ದಾರೆ.  

Share this Video
  • FB
  • Linkdin
  • Whatsapp

ಬೆಂಗಳೂರು, (ಮೇ.11): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಅದರಲ್ಲೂ ಈಗ ಹಳ್ಳಿಗಳತ್ತ ಕೊರೋನಾ ಮಹಾಮಾರಿ ವ್ಯಾಪಿಸುತ್ತಿದೆ.

Add Asianetnews Kannada as a Preferred SourcegooglePreferred

ಕೊರೋನಾ ತುರ್ತು ಚಿಕಿತ್ಸೆಗಾಗಿ 'ಆಕ್ಸಿಬಸ್'ಗೆ ಸಿಎಂ ಬಿಎಸ್‌ವೈ ಚಾಲನೆ

ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಪರಿಹಾರ ಕ್ರಮಗಳತ್ತ ಚಿತ್ತ ನೆಟ್ಟಿದ್ದು, ಈ ಬಗ್ಗೆ ಸೂಕ್ತ ಕ್ರಮಕ್ಕೆ ಸಭೆ ನಡೆಸಿದ್ದಾರೆ.

Related Video