
ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಾಗದಂತೆ ನೋಡಿಕೊಂಡಿದ್ದೇವೆ: ಸಚಿವ ಕೆ. ಸುಧಾಕರ್
ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಾಗದಂತೆ ನಮ್ಮ ಸರ್ಕಾರ ನೋಡಿಕೊಂಡಿದೆ| ರಾಜ್ಯದಲ್ಲಿ ಎರಡೂವರೆ ಲಕ್ಷ ಕೊರೋನಾಸ ರೋಗಿಗಳಿಗೆ ನಾವು ಚಿಕಿತ್ಸೆ ನೀಡಿದ್ದೇವೆ| ಬೇಡಿಕೆ ಹೆಚ್ಚಿದ್ದರಿಂದ ಸರಬರಾಜಿನಲ್ಲಿ ವ್ಯತ್ಯಯ ಆಗಿದೆ|
ಬೆಂಗಳೂರು(ಆ.21): ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಾಗದಂತೆ ನಮ್ಮ ಸರ್ಕಾರ ನೋಡಿಕೊಂಡಿದೆ ಎಂದು ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಂಡ್ಯ: ಗೌರಿ ಹಬ್ಬದಂದೇ ಕಾವೇರಿ ಮಾತೆಗೆ ಸಿಎಂ ಬಾಗಿನ ಅರ್ಪಣೆ
ರಾಜ್ಯದಲ್ಲಿ ಎರಡೂವರೆ ಲಕ್ಷ ಕೊರೋನಾ ರೋಗಿಗಳಿಗೆ ನಾವು ಚಿಕಿತ್ಸೆ ನೀಡಿದ್ದೇವೆ, ಬೇಡಿಕೆ ಹೆಚ್ಚಿದ್ದರಿಂದ ಸರಬರಾಜಿನಲ್ಲಿ ವ್ಯತ್ಯಯ ಆಗಿದೆ ಎಂದು ತಿಳಿಸಿದ್ದಾರೆ.