Asianet Suvarna News Asianet Suvarna News

ಕನಕ ಶ್ರೀಗಳಿಗೆ ಮಾಧುಸ್ವಾಮಿ ಅವಹೇಳನ: ಬೈ ಎಲೆಕ್ಷನ್ ಹೊತ್ತಲ್ಲಿ ಭುಗಿಲೆದ್ದ ಆಕ್ರೋಶ

ಸರ್ಕಾರ ಉಳಿಸಿಕೊಳ್ಳಲು ಎದುರಾಗಿರುವ  15 ಕ್ಷೇತ್ರಗಳ ಉಪಚುನಾವಣೆಯಲ್ಲಿ 8 ಸ್ಥಾನಗಳಲ್ಲಾದರೂ ಗೆಲ್ಲಲೇಬೆಂಕೆಂದು ಪಣತೊಟ್ಟಿದೆ. ಈ ಸಂದರ್ಭದಲ್ಲಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕನಕ ಪೀಠದ ಸ್ವಾಮೀಜಿಗೆ ಅವಹೇಳಕಾರಿಯಾಗಿ ಮಾತನಾಡಿ ವಿವಾದ ಮೈಮೇಲೆಳೆದುಕೊಂಡಿದ್ದಾರೆ.

ತುಮಕೂರು, [ನ.18]: ಸರ್ಕಾರ ಉಳಿಸಿಕೊಳ್ಳಲು ಎದುರಾಗಿರುವ  15 ಕ್ಷೇತ್ರಗಳ ಉಪಚುನಾವಣೆಯಲ್ಲಿ 8 ಸ್ಥಾನಗಳಲ್ಲಾದರೂ ಗೆಲ್ಲಲೇಬೆಂಕೆಂದು ಪಣತೊಟ್ಟಿದೆ. 

ಈ ಸಂದರ್ಭದಲ್ಲಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕನಕ ಪೀಠದ ಸ್ವಾಮೀಜಿಗೆ ಅವಹೇಳಕಾರಿಯಾಗಿ ಮಾತನಾಡಿ ವಿವಾದ ಮೈಮೇಲೆಳೆದುಕೊಂಡಿದ್ದಾರೆ.

ಇದೀಗ ಇದು ರಾಜಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಾಲುಮತ [ಕುರುಬ] ಸಮಾಜದ ಸಂಘಟನೆ ಮಾಧುಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಶ್ರೀಗಳ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ. ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು ಸಚಿವರ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ.  ನಿದು ಘಟನೆ..? ಸಂಪೂರ್ಣ ಮಾಹಿತಿಯನ್ನು ವಿಡಿಯೋನಲ್ಲಿ ನೋಡಿ...

Video Top Stories