ಸಂಪುಟ ಸಭೆಯಲ್ಲಿ ಕೈಗೊಳ್ಳಲಾದ ತೀರ್ಮಾನಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದ ಮಾಧುಸ್ವಾಮಿ
ಕ್ಯಾಬಿನೆಟ್ ಸಭೆಯಲ್ಲಿ ಏನೆಲ್ಲಾ ನಿರ್ಣಯಗಳನ್ನು ತೆಗೆದುಕೊಳ್ಳಲಾಯ್ತು ಎನ್ನುವ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಮಾಧ್ಯಮಗಳ ಮುಂದೆ ಸವಿಸ್ತಾರವಾಗಿ ವಿವರಿಸಿದರು. ಅವರು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.
ಬೆಂಗಳೂರು, (ಏ.09): ರಾಜ್ಯದಲ್ಲಿ ಲಾಕ್ಡೌನ್ ಹಾಗೂ ಕೊರೋನಾ ವೈರಸ್ ಸೋಂಕು ನಿಯಂತ್ರಿಸುವ ಬಗ್ಗೆ ಇಂದು (ಗುರುವಾರ) ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.
ಮೂವರು ಚಿಕ್ಕ ಮಕ್ಕಳಿಗೆ ಕೊರೋನಾ: ಕರುನಾಡಲ್ಲಿ ಮುಂದುವರಿದ ರುದ್ರ ನರ್ತನ...!
ಈ ಸಭೆಯಲ್ಲಿ ಹಲವು ತೀರ್ಮಾನಗಳನ್ನು ಕೈಗೊಳ್ಳಾಗಿದೆ. ಹಾಗಾದ್ರೆ ಕ್ಯಾಬಿನೆಟ್ ಸಭೆಯಲ್ಲಿ ಏನೆಲ್ಲಾ ನಿರ್ಣಯಗಳನ್ನು ತೆಗೆದುಕೊಳ್ಳಲಾಯ್ತು ಎನ್ನುವ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಮಾಧ್ಯಮಗಳ ಮುಂದೆ ಸವಿಸ್ತಾರವಾಗಿ ವಿವರಿಸಿದರು. ಅವರು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.