Asianet Suvarna News Asianet Suvarna News

ಮತ್ತೆ ಬೇಜವಾಬ್ದಾರಿ ಹೇಳಿಕೆ ಕೊಟ್ಟ ಸಚಿವ ಮಾಧುಸ್ವಾಮಿ: ಇವರಿಗೆ ಏನಾಗಿದೆ..?

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಅವರು ಮತ್ತೆ ಬೇಜವಾಬ್ದಾರಿ ಹೇಳಿಕೆ ನೀಡಿ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
 

ತುಮಕೂರು, (ಜುಲೈ.21):  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಅವರು ಮತ್ತೆ ಬೇಜವಾಬ್ದಾರಿ ಹೇಳಿಕೆ ನೀಡಿ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ರ‌್ಯಾಸ್ಕಲ್ ಎಂದಿದ್ದಕ್ಕೆ ರೈತ ಮಹಿಳೆಯ ಕ್ಷಮೆ ಕೇಳಿದ ಸಚಿವ ಮಾಧುಸ್ವಾಮಿ!

ಹೌದು...ಸದಾ ಒಂದಿಲ್ಲೊಂದು ಟೀಕೆಗೆ ಗುರಿಯಾಗುತ್ತಿರುವ ಮಾಧುಸ್ವಾಮಿ ಇದೀಗ ಬೆಂಗಳೂರಿನಿಂದ ಹೋದವರ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿ ಮತ್ತೆ ಸುದ್ದಿಯಾಗಿದ್ದಾರೆ.