Asianet Suvarna News Asianet Suvarna News

ಕೆಲಸ ಮಾಡದ ಅಧಿಕಾರಿಗಳಿಗೆ ನೀರಿಳಿಸಿದ ಪ್ರಭು ಚೌಹಾಣ್

ಉಸ್ತುವಾರಿ ಸಚಿವ ಪ್ರಭು ಚೌಹಾಣ್, ಕೊರೋನಾ ವಿರುದ್ಧದ ಹೋರಾಟದಲ್ಲಿ ಸಕ್ರಿಯರಾಗಿದ್ದಾರೆ. ಕೆಲಸ ಮಾಡದ ಅಧಿಕಾರಿಗಳಿಗೆ ನೀರಿಳಿಸಿದ್ದಾರೆ. 

ಬೆಂಗಳೂರು (ಜೂ. 01): ಉಸ್ತುವಾರಿ ಸಚಿವ ಪ್ರಭು ಚೌಹಾಣ್, ಕೊರೋನಾ ವಿರುದ್ಧದ ಹೋರಾಟದಲ್ಲಿ ಸಕ್ರಿಯರಾಗಿದ್ದಾರೆ. ಕೆಲಸ ಮಾಡದ ಅಧಿಕಾರಿಗಳಿಗೆ ನೀರಿಳಿಸಿದ್ದಾರೆ. ಕೊರೋನಾ ವಾರಿಯರ್ಸ್‌ಗಳಿಗೆ ಸನ್ಮಾನ ಮಾಡಿದ್ದಾರೆ. ಪ್ರತಿಯೊಂದು ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಪಾಸಿಟಿವಿಟಿ ದರ ಶೇ. 5 ಕ್ಕಿಂತ ಕಡಿಮೆಯಾದರೆ ಅನ್‌ಲಾಕ್‌ ಮಾಡಿ: ಸಿಎಂಗೆ ತಜ್ಞರ ಸಲಹೆ

Video Top Stories