Asianet Suvarna News Asianet Suvarna News

ಕೊರೋನಾ ರಣಕೇಕೆ: ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡೋ ಪ್ರಶ್ನೆಯೇ ಇಲ್ಲ

ಕೊರೋನಾ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳಲ್ಲಿ ಸೀಲ್‌ಡೌನ್‌: ಸಚಿವ ಆರ್. ಅಶೋಕ್‌| ಲಾಕ್‌ಡೌನ್‌ ಮಾಡುವ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆಗಳು ಬಂದಿಲ್ಲ|

ಬೆಂಗಳೂರು(ಜೂ.26): ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡುವ ಪ್ರಶ್ನೆಯೇ ಇಲ್ಲ, ಕೊರೋನಾ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳಲ್ಲಿ ಸೀಲ್‌ಡೌನ್‌ ಮಾಡಲಾಗುವುದು ಎಂದು ಸಚಿವ ಆರ್. ಅಶೋಕ್‌ ಅವರು ಸ್ಪಷ್ಟಪಡಿಸಿದ್ದಾರೆ. ಲಾಕ್‌ಡೌನ್‌ ಮಾಡುವ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆಗಳು ಬಂದಿಲ್ಲ ಎಂದು ತಿಳಿಸಿದ್ದಾರೆ. 

ಕೊರೋನಾ ಕಾಟ: ಇಬ್ಬರು BMTC ಸಿಬ್ಬಂದಿಗೆ ಕೋವಿಡ್‌ ಪಾಸಿಟಿವ್‌

ಇನ್ನು ತಜ್ಞರು ಕೂಡ ಲಾಕ್‌ಡೌನ್‌ ಮಾಡುವ ಬಗ್ಗೆ ಸೂಚನೆಗಳನ್ನ ನೀಡಿಲ್ಲ, ಹೀಗಾಗಿ ಬೆಂಗಳೂರಲ್ಲಿ ಲಾಕ್‌ಡೌನ್‌ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.