Asianet Suvarna News Asianet Suvarna News

ಖಾತೆ ಹಂಚಿಕೆ ಬಗ್ಗೆ ಸಮಾಧಾನವೂ ಇಲ್ಲ, ಅಸಮಾಧಾನವೂ ಇಲ್ಲ ಎಂದ ಶ್ರೀರಾಮುಲು

ಸಚಿವ ಸಂಪುಟ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಶ್ರೀರಾಮುಲು ಕೂಡಾ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಶ್ರೀರಾಮುಲು ಮಾತನಾಡಿದ್ದಾರೆ. 

ಬೆಂಗಳೂರು (ಆ. 09): ಸಚಿವ ಸಂಪುಟ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಶ್ರೀರಾಮುಲು ಕೂಡಾ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಶ್ರೀರಾಮುಲು ಮಾತನಾಡಿದ್ದಾರೆ. 

ಆನಂದ್ ಸಿಂಗ್ ಖಾತೆ ಕ್ಯಾತೆ: ಬದಲಾವಣೆಗೆ ಪಟ್ಟು, ಸಿಎಂಗೆ ಡೆಡ್‌ಲೈನ್ ಕೊಟ್ಟ ಸಚಿವರು..!

'ಜನಸೇವೆ ವಿಚಾರದಲ್ಲಿ ನಾನು ಹರಿಶ್ಚಂದ್ರನಂತೆ ಕೆಲಸ ಮಾಡುವೆ. ಮೊದಲಿನಿಂದಲೂ ಜನರಿಂದ, ಜನಶಕ್ತಿಯಿಂದ ಮೇಲೆ ಬಂದ ನಾನು ಎಲ್ಲಾ ಸವಾಲುಗಳಿಗೂ ಜೈ ಎನ್ನುತ್ತೇನೆ. ಸಿಎಂ ಬಳಿ ಖಾತೆ ಬದಲಾವಣೆ ಬಗ್ಗೆ ಏನನ್ನೂ ಕೇಳುವುದಿಲ್ಲ' ಎಂದಿದ್ದಾರೆ.

Video Top Stories