ಖಾತೆ ಹಂಚಿಕೆ ಬಗ್ಗೆ ಸಮಾಧಾನವೂ ಇಲ್ಲ, ಅಸಮಾಧಾನವೂ ಇಲ್ಲ ಎಂದ ಶ್ರೀರಾಮುಲು
ಸಚಿವ ಸಂಪುಟ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಶ್ರೀರಾಮುಲು ಕೂಡಾ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಶ್ರೀರಾಮುಲು ಮಾತನಾಡಿದ್ದಾರೆ.
ಬೆಂಗಳೂರು (ಆ. 09): ಸಚಿವ ಸಂಪುಟ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಶ್ರೀರಾಮುಲು ಕೂಡಾ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಶ್ರೀರಾಮುಲು ಮಾತನಾಡಿದ್ದಾರೆ.
ಆನಂದ್ ಸಿಂಗ್ ಖಾತೆ ಕ್ಯಾತೆ: ಬದಲಾವಣೆಗೆ ಪಟ್ಟು, ಸಿಎಂಗೆ ಡೆಡ್ಲೈನ್ ಕೊಟ್ಟ ಸಚಿವರು..!
'ಜನಸೇವೆ ವಿಚಾರದಲ್ಲಿ ನಾನು ಹರಿಶ್ಚಂದ್ರನಂತೆ ಕೆಲಸ ಮಾಡುವೆ. ಮೊದಲಿನಿಂದಲೂ ಜನರಿಂದ, ಜನಶಕ್ತಿಯಿಂದ ಮೇಲೆ ಬಂದ ನಾನು ಎಲ್ಲಾ ಸವಾಲುಗಳಿಗೂ ಜೈ ಎನ್ನುತ್ತೇನೆ. ಸಿಎಂ ಬಳಿ ಖಾತೆ ಬದಲಾವಣೆ ಬಗ್ಗೆ ಏನನ್ನೂ ಕೇಳುವುದಿಲ್ಲ' ಎಂದಿದ್ದಾರೆ.