
ಅರುಣ್ ಸಿಂಗ್ ಆಗಮನಕ್ಕೂ ಮುನ್ನ ಸಿಎಂ ನಿವಾಸಕ್ಕೆ ಸಚಿವರ ದೌಡು
- ಇಂದು ಬೆಂಗಳೂರಿಗೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ - ಸಿಎಂ ನಿವಾಸಕ್ಕೆ ಸಚಿವರ ಭೇಟಿ- ಕುತೂಹಲ ಮೂಡಿಸಿದೆ ಅರುಣ್ ಸಿಂಗ್ ಸಭೆ
ಬೆಂಗಳೂರು (ಜೂ. 16): ಉಸ್ತುವಾರಿ ಅರುಣ್ ಸಿಂಗ್ ಆಗಮನಕ್ಕೂ ಮುನ್ನ ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಸಿಎಂ ನಿವಾಸಕ್ಕೆ ಸಚಿವ ಬೊಮ್ಮಾಯಿ, ಸಿಸಿ ಪಾಟೀಲ್, ಶಾಸಕ ರಾಜುಗೌಡ , ಮಹೇಶ್ ಕುಮಟಹಳ್ಳಿ ಭೇಟಿ ನೀಡಿದ್ದಾರೆ. ಯಾವ ವಿಚಾರದ ಬಗ್ಗೆ ಮಾತುಕತೆ ನಡೆದಿದೆ...? ಇಲ್ಲಿದೆ ಹೆಚ್ಚಿನ ಮಾಹಿತಿ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇಂದು ಬೆಂಗಳೂರಿಗೆ ಅರುಣ್ ಸಿಂಗ್, ಸಭೆ ಬಗ್ಗೆ ಭಾರೀ ಕುತೂಹಲ, ಶಮನವಾಗುತ್ತಾ ಮುನಿಸು..?