Asianet Suvarna News Asianet Suvarna News

ಕೊರೋನಾ ಅಟ್ಟಹಾಸ : ಜಿಲ್ಲಾಧಿಕಾರಿಗಳ ಜೊತೆ ತುರ್ತು ಸಭೆ

ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಜೋರಾಗಿದೆ. ದಿನದಿನವೂ ಪ್ರಕರಣಗಳು ಜಾಸ್ತಿಯಾಗುತ್ತಲೇ ಇದೆ. ಸಾವಿನ ಸಂಖ್ಯೆಯೂ ಏರುಗತಿಯಲ್ಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಜಿಲ್ಲೆ ಜಿಲ್ಲಾಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ್ದಾರೆ. 

ಆರ್‌.ಅಶೋಕ್, ಬೊಮ್ಮಾಯಿ, ಸುಧಾಕರ್ ಸಬೆ ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದು, ಕೊರೋನಾ ತಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲು ತಿಳಿಸಿದ್ದಾರೆ. 

ಬೆಂಗಳೂರು (ಏ.17) ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಜೋರಾಗಿದೆ. ದಿನದಿನವೂ ಪ್ರಕರಣಗಳು ಜಾಸ್ತಿಯಾಗುತ್ತಲೇ ಇದೆ. ಸಾವಿನ ಸಂಖ್ಯೆಯೂ ಏರುಗತಿಯಲ್ಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಜಿಲ್ಲೆ ಜಿಲ್ಲಾಧಿಕಾರಿಗಳ ಜೊತೆ  ತುರ್ತು ಸಭೆ ನಡೆಸಿದ್ದಾರೆ. 

'ದೇಶದಲ್ಲಿ ಏ.25ರ ವೇಳೆಗೆ ಸೋಂಕು ತಾರಕಕ್ಕೆ!' ...

ಆರ್‌.ಅಶೋಕ್, ಬೊಮ್ಮಾಯಿ, ಸುಧಾಕರ್ ಸಬೆ ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದು, ಕೊರೋನಾ ತಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲು ತಿಳಿಸಿದ್ದಾರೆ. 

Video Top Stories