Asianet Suvarna News Asianet Suvarna News

ಜೆಡಿಎಸ್ ಶಾಸಕ ಪುಟ್ಟರಾಜು ಮನೆ ಮೇಲೆ ದಾಳಿ, 8 ಕಾರುಗಳ ಗಾಜು ಪುಡಿಪುಡಿ

ಜೆಡಿಎಸ್ ಶಾಸಕ ಪುಟ್ಟರಾಜು ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿದೆ. ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿರುವ ನಿವಾಸದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. 

ಬೆಂಗಳೂರು (ಅ. 08): ಜೆಡಿಎಸ್ ಶಾಸಕ ಪುಟ್ಟರಾಜು ಅವರ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿದೆ. ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿರುವ ನಿವಾಸದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಮನೆಯ ಕಿಟಕಿ, ಗಾಜು, ರಸ್ತೆಯಲ್ಲಿ ನಿಲ್ಲಿಸಿದ್ದ 8 ಕಾರುಗಳಿಗೆ ಹಾನಿಯಾಗಿದೆ. ಕಿಡಿಗೇಡಿಗಳ ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಬೆಂಗ್ಳೂರು ರಸ್ತೆ ಗುಂಡಿಗೆ ಮತ್ತೊಂದು ಸಾವು: ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಜೀವಗಳು ಬಲಿ ಬೇಕು?

Video Top Stories