Asianet Suvarna News Asianet Suvarna News

ಶೃಂಗೇರಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್‌ಡಿಪಿಐ ಧ್ವಜ; ಗಲಭೆಗೆ ನಡೆದಿತ್ತಾ ಸಂಚು.?

ಶೃಂಗೇರಿ ಶಂಕರಾಚಾರ್ಯ ಪ್ರತಿಮೆ ಮೇಲೆ ಕಿಡಿಗೇಡಿಗಳು ಎಸ್‌ಡಿಪಿಐ ಧ್ವಜ ಹಾರಿಸಿದ್ದು ಪರಿಸ್ಥಿತಿ ಪ್ರಕ್ಷುಬ್ಧವಾಗಿದೆ. ಬಾವುಟ ಹಾರಿಸಿದ್ದಕ್ಕೆ ಆಕ್ರೋಶಗೊಂಡ ಸಂಘ-ಪರಿವಾರದ ಮುಖಂಡರು ಪೊಲೀಸ್ ಠಾಣೆ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ.

ಚಿಕ್ಕಮಗಳೂರು (ಆ. 14): ಶೃಂಗೇರಿ ಶಂಕರಾಚಾರ್ಯ ಪ್ರತಿಮೆ ಮೇಲೆ ಕಿಡಿಗೇಡಿಗಳು ಎಸ್‌ಡಿಪಿಐ ಧ್ವಜ ಹಾರಿಸಿದ್ದು ಪರಿಸ್ಥಿತಿ ಪ್ರಕ್ಷುಬ್ಧವಾಗಿದೆ. ಬಾವುಟ ಹಾರಿಸಿದ್ದಕ್ಕೆ ಆಕ್ರೋಶಗೊಂಡ ಸಂಘ-ಪರಿವಾರದ ಮುಖಂಡರು ಪೊಲೀಸ್ ಠಾಣೆ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳಾದ ರಫೀಕ್ ಮಹಮ್ಮದ್, ಇರ್ಫಾನ್, ಸಾಹಿಲ್, ಸುಹೇಲ್ ಸೇರಿ 25 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

ಬೆಂಗಳೂರು ಗಲಭೆ: ಗಲಾಟೆ ನಂತರ ಎಸ್ಕೇಪ್ ಆಗಿದ್ದ ಖಲೀಂ ಅರೆಸ್ಟ್!

Video Top Stories