ನಿರ್ಗತಿಕರಿಗೆ ಫುಡ್ ಕಿಟ್ ವಿತರಣೆ; ಹಸಿದವರಿಗೆ ಅನ್ನದಾತರಾದ ಗೂಳಿಹಟ್ಟಿ ಶೇಖರ್

ಕೊರೋನಾ ಸಂಕಷ್ಟ ಸಮಯದಲ್ಲಿ ಯಾರೂ ಹಸಿವಿನಿಂದ ನರಳಬಾರದೆಂದು ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ 6500 ಫುಡ್ ಕಿಟ್ ವಿತರಿಸಿದ್ದಾರೆ.  ಹೊಸದುರ್ಗ ಪಟ್ಟಣದಲ್ಲಿ ವಾಸವಿರುವ ನಿರ್ಗತಿಕರಿಗೆ ಫುಡ್ ಕಿಟ್ ವಿತರಣೆ ಮಾಡಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 11): ಕೊರೋನಾ ಸಂಕಷ್ಟ ಸಮಯದಲ್ಲಿ ಯಾರೂ ಹಸಿವಿನಿಂದ ನರಳಬಾರದೆಂದು ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ 6500 ಫುಡ್ ಕಿಟ್ ವಿತರಿಸಿದ್ದಾರೆ. ಹೊಸದುರ್ಗ ಪಟ್ಟಣದಲ್ಲಿ ವಾಸವಿರುವ ನಿರ್ಗತಿಕರಿಗೆ ಫುಡ್ ಕಿಟ್ ವಿತರಣೆ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ಕಲಾವಿದರಿಗೆ, ತಂತ್ರಜ್ಞರಿಗೆ ದಿನಸಿ ಕಿಟ್ ವಿತರಿಸಿದ ನಟ ನಕುಲ್ ಗೌಡ!

ನಗರದ ವಾರ್ಡ್ವಾರು ಪಟ್ಟಿ ತಯಾರಿಸಿ ರೇಷನ್ ಕಿಟ್ ನೀಡಲಾಗುತ್ತಿದೆ. ಒಂದು ದಿನಕ್ಕೆ 5 ವಾರ್ಡ್ ನಂತೆ ರೇಷನ್ ಕಿಟ್ ವಿತರಣೆ ಮಾಡ್ತಿದ್ದೀವಿ. ಕೊರೊನಾ‌ ನಿಯಮಗಳನ್ನು ಪಾಲನೆ ಮಾಡಿಯೇ ಕಿಟ್ ವಿತರಣೆ‌ ಮಾಡಿದ್ದೇವೆ. ಗ್ರಾಮೀಣ ಪ್ರದೇಶದಲ್ಲೂ ಅರ್ಹ ಫಲಾನುಭವಿಗಳ ಪಟ್ಟಿ ಕೇಳಿದ್ದೀವಿ. ಆ ರೀತಿಯ ನಿರ್ಗತಿಕರು ಕಂಡು ಬಂದಲ್ಲಿ ಗ್ರಾಮೀಣ ಪ್ರದೇಶಕ್ಕೂ ತೆರಳಿ ವಿತರಣೆ ಮಾಡಲಾಗುವುದು' ಎಂದು ಶಾಸಕ ಗೂಳಿಹಟ್ಟಿ ಶೇಖರ್ ಏಷ್ಯಾನೆಟ್ ಸುವರ್ಣನ್ಯೂಸ್‌ ಜೊತೆ ಮಾತನಾಡಿದ್ದಾರೆ. 

Related Video