
Controversy: ಮೈಸೂರು ಜೆಡಿಎಸ್ ಅಭ್ಯರ್ಥಿ ಕಿಡ್ನಿ ಮಾರಾಟಗಾರ, ಎಸ್ಟಿಎಸ್ ವಿವಾದಾತ್ಮಕ ಹೇಳಿಕೆ
ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ (MLC Elections) ನಡೆಯಲಿರುವ ಚುನಾವಣೆ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ (ST Somashekhar) ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದರು. ಈ ವೇಳೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಮೈಸೂರು (ನ. 30): ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ (MLC Elections) ನಡೆಯಲಿರುವ ಚುನಾವಣೆ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ (ST Somashekhar) ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದರು. ಈ ವೇಳೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.
Add Asianetnews Kannada as a Preferred Source

KSRTC ಚಾಲಕನಿಂದ Hit & Run: ಪೇಯಿಂಟ್ ಕ್ಲೂ ಹಿಡಿದು ಡ್ರೈವರ್ ಪತ್ತೆ ಹಚ್ಚಿದ ಪೊಲೀಸರು!
'ಮೈಸೂರು ಜೆಡಿಎಸ್ ಅಭ್ಯರ್ಥಿ ಕಿಡ್ನಿ ಮಾರಾಟಗಾರ. ಕಿಡ್ನಿ ಮಾರಾಟದಲ್ಲಿ ಈತ ನಂಬರ್ 1 ಎಂದು ಜೆಡಿಎಸ್ ಅಭ್ಯರ್ಥಿ ಸಿಎನ್ ಮಂಜೇಗೌಡ (CN Manjegowda) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಒಂದೇ ಸೈಟನ್ನು 4 ಮಂದಿಗೆ ಮಾರಾಟ ಮಾಡಿದ ಮೋಸಗಾರ. ಮಂಜೇಗವಡ ಗೆದ್ರೆ ಮೈಸೂರು- ಚಾಮರಾಜನಗರ ಜನರಿಗೆ ಮಾಡಿದ ಮೋಸವಾಗುತ್ತೆ ಎಂದು ಎಸ್ಟಿಎಸ್ ಹೇಳಿದ್ದಾರೆ.