MLC Election: ಬೆಂಬಲಿಗರ ಸಭೆಯಲ್ಲೇ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಜೆಡಿಎಸ್ ಶಾಸಕ

ಜೆಡಿಎಸ್‌ ವರಿಷ್ಠರಿಗೆ ಜೆಡಿಎಸ್ (JDS) ಶಾಸಕ ವೆಂಕಟರಾವ್ ನಾಡಗೌಡ  (Venkata rao Nadagowda) ಸಡ್ಡು ಹೊಡೆದಿದ್ದಾರೆ. ರಾಯಚೂರಿನಲ್ಲಿ ನಡೆದ ಬೆಂಬಲಿಗರ ಸಭೆಯಲ್ಲೇ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದಾರೆ.

Share this Video
  • FB
  • Linkdin
  • Whatsapp

ರಾಯಚೂರು (ಡಿ. 07): ಜೆಡಿಎಸ್‌ ವರಿಷ್ಠರಿಗೆ ಸಿಂಧನೂರು ಜೆಡಿಎಸ್ (JDS) ಶಾಸಕ ವೆಂಕಟರಾವ್ ನಾಡಗೌಡ (Venkata rao Nadagowda) ಸಡ್ಡು ಹೊಡೆದಿದ್ದಾರೆ. ರಾಯಚೂರಿನ ಸಿಂಧನೂರಿನಲ್ಲಿ ನಡೆದ ಬೆಂಬಲಿಗರ ಸಭೆಯಲ್ಲೇ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಪಾಟೀಲ್‌ಗೆ ಬೆಂಬಲಿಸಲು ಕರೆ ನೀಡಿದ್ದಾರೆ. ಜೆಡಿಎಸ್ ಬೆಂಬಲದ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ನಿರಾಸೆಯಾಗಿದೆ. ಜೆಡಿಎಸ್ ವರಿಷ್ಠರಿಗೂ ಸಡ್ಡು ಹೊಡೆದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

MLC Election 2021 ಬಗೆಹರಿಯದ ಜೆಡಿಎಸ್- ಬಿಜೆಪಿ ಹೊಂದಾಣಿಕೆ

Related Video