ಕೊಡಗು: 'ನಮಗೆ ವ್ಯಾಕ್ಸಿನ್ ಬೇಡ' ಮನವೊಲಿಕೆಗೂ ಬಗ್ಗದ ಬಸವನಹಳ್ಳಿ ಗ್ರಾಮದ ಆದಿವಾಸಿಗಳು

ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕುತ್ತಿದ್ದರೂ ಲಸಿಕೆ ಹಾಕಿಸಿಕೊಳ್ಳದೇ ಜನ ಓಡಾಡುತ್ತಿದ್ದಾರೆ. ವ್ಯಾಕ್ಸಿನ್ ಹಾಕಿಸಿಕೊಳ್ಳಿ ಎಂದು ಎಷ್ಟೇ ಹೇಳಿದರೂ ಕೊಡಗು ಜಿಲ್ಲೆ ಬಸವನಹಳ್ಳಿ ಗ್ರಾಮದಲ್ಲಿ ಆದಿವಾಸಿಗಳು ಹಠ ಮುಂದುವರೆಸಿದ್ಧಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 27): ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕುತ್ತಿದ್ದರೂ ಲಸಿಕೆ ಹಾಕಿಸಿಕೊಳ್ಳದೇ ಜನ ಓಡಾಡುತ್ತಿದ್ದಾರೆ. ವ್ಯಾಕ್ಸಿನ್ ಹಾಕಿಸಿಕೊಳ್ಳಿ ಎಂದು ಎಷ್ಟೇ ಹೇಳಿದರೂ ಕೊಡಗು ಜಿಲ್ಲೆ ಬಸವನಹಳ್ಳಿ ಗ್ರಾಮದಲ್ಲಿ ಆದಿವಾಸಿಗಳು ಹಠ ಮುಂದುವರೆಸಿದ್ಧಾರೆ. 

ಕರ್ನಾಟಕದ 15.40 ಲಕ್ಷ ಮಂದಿಗೆ ಕಾಡಲಿದೆ ಕೊರೋನಾ 3 ನೇ ಅಲೆ; ಎಚ್ಚರಿಕರ ನೀಡಿದ ತಜ್ಞರ ವರದಿ!

ಮೂರನೇ ಅಲೆ ಬರುವ ಮೊದಲು ಸರ್ಕಾರ ಎಚ್ಚೆತ್ತುಕೊಂಡಿದೆ. ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದೆ. ಜಿಲ್ಲೆ, ತಾಲ್ಲೂಕು ಆಸ್ಪತ್ರೆಗಳಲ್ಲಿ ಐಸಿಯು ಬೆಡ್‌ಗಳನ್ನು ಹೆಚ್ಚಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 25-50 ಕ್ಕೆ ಐಸಿಯು ಬೆಡ್ ಏರಿಕೆ, ತಾಲ್ಲೂಕು ಆಸ್ಪತ್ರೆಗಳಲ್ಲಿ 50-100 ಕ್ಕೆ ಬೆಡ್‌ ಹೆಚ್ಚಿಸಲಾಗಿದೆ. 

Related Video