Asianet Suvarna News Asianet Suvarna News

Covid Guidelines ಬಿಜೆಪಿ ನಾಯಕರಿಂದಲೇ ಪದೇ-ಪದೇ ಕೋವಿಡ್ ರೂಲ್ಸ್ ಬ್ರೇಕ್

ಕರ್ನಾಟಕದಲ್ಲಿ ಮಹಾಮಾರಿ ಕೊರೋನಾ ಸೋಂಕಿನ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜಾರಿ ಮಾಡಿದೆ. ಆದರೂ ಅವರದ್ದೇ ಸರ್ಕಾರ ಜಾರಿಗೆ ತಂದಿರುವ ಕೋವಿಡ್‌ ರೂಲ್ಸ್‌ಗಳನ್ನ ಬಿಜೆಪಿ ಶಾಸಕರು, ಸಚಿವರು, ಸಂಸದರು ಫಾಲೋ ಮಾಡುತ್ತಿಲ್ಲ. 

ಬೆಂಗಳೂರು, (ಜ.19): ಕರ್ನಾಟಕದಲ್ಲಿ ಮಹಾಮಾರಿ ಕೊರೋನಾ ಸೋಂಕಿನ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜಾರಿ ಮಾಡಿದೆ. 

Minister Umesh Katti ಮಾಸ್ಕ್ ಹಾಕುವುದಿಲ್ಲ, ಸಚಿವ ಉಮೇಶ್ ಕತ್ತಿ ಉದ್ಧಟತನ

ಆದರೂ ಅವರದ್ದೇ ಸರ್ಕಾರ ಜಾರಿಗೆ ತಂದಿರುವ ಕೋವಿಡ್‌ ರೂಲ್ಸ್‌ಗಳನ್ನ ಬಿಜೆಪಿ ಶಾಸಕರು, ಸಚಿವರು, ಸಂಸದರು ಫಾಲೋ ಮಾಡುತ್ತಿಲ್ಲ. ಇದರಿಂದ ಸಾರ್ವಜನಿಕರ ಕಡೆಯಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ಇದರ ಮಧ್ಯೆ ಅನಂತ್ ಕುಮಾರ್ ಹಾಗೂ ಬಿಜೆಪಿ ಶಾಸಕ ದಿನಕರ ಶೆಟ್ಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಅಲ್ಲದೇ ಯಾವುದೇ ಮಾಸ್ಕ್ ಹಾಕಿಲ್ಲ.

Video Top Stories