ಧ್ವಜಾರೋಹಣ ವೇಳೆ ಜಿಗಜಿಣಗಿ ಮುನಿಸು, ನಿರೂಪಕನಿಗೆ ತರಾಟೆ, ಮನವೊಲಿಸಿದ ಶಶಿಕಲಾ ಜೊಲ್ಲೆ

 ಧ್ವಜಾರೋಹಣ ಸಮಾರಂಭದ ವೇಳೆ ತಮ್ಮ ಹೆಸರನ್ನು ಹೇಳದಿದ್ದಕ್ಕೆ ಸಂಸದ ರಮೇಶ್ ಜಿಗಜಿಣಗಿ ಮುನಿಸಿಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಆ. 15): ಧ್ವಜಾರೋಹಣ ಸಮಾರಂಭದ ವೇಳೆ ತಮ್ಮ ಹೆಸರನ್ನು ಹೇಳದಿದ್ದಕ್ಕೆ ಸಂಸದ ರಮೇಶ್ ಜಿಗಜಿಣಗಿ ಮುನಿಸಿಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಹೀಗಾಗಿ ಪ್ರಶಸ್ತಿ ವಿತರಿಸಲು ನಿರಾಕರಿಸಿದರು. ನಿರೂಪಕನಿಗೆ ಬಿಜೆಪಿ ಕಾರ್ಯಕರ್ತರು, ಮುಖಂಡರು ತರಾಟೆಗೆ ತೆಗೆದುಕೊಂಡರು. ಕೊನೆಗೆ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಜಿಗಜಿಣಗಿ ಮನವೊಲಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸ್ವತಂತ್ರೋತ್ಸವ ಭಾಷಣದಲ್ಲಿ 11 ಅಮೃತ ಮಹೋತ್ಸವ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

Related Video